Tuesday, July 21, 2026

gadag

Gadag : ವಿದ್ಯಾರ್ಥಿಗಳಿಗೆ ವಿದ್ಯಾವೇತನ ಮತ್ತು ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಎಬಿವಿಪಿ ಪ್ರತಿಭಟನೆ

Gadag News: ಲಕ್ಷ್ಮೆಶ್ವರ್: ವಿದ್ಯಾರ್ಥಿಗಳಿಗೆ ವಿದ್ಯಾವೇತನ ಮತ್ತು ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಎಬಿವಿಪಿ ಸಂಘಟನೆಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಾಲೂಕಿನ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಮತ್ತು ಕೆಲ ಸಮಯ ವಾಹನದಟ್ಟಣೆ ಆಯಿತು. ಪೋಲಿಸ್ ಬಿಗಿ ಬಂದೋಬಸ್ತ...

Gadag News: ಗೊಬ್ಬರದ ಅಭಾವದ ಹಿನ್ನಲೆ ಗೊಬ್ಬರ ಅಂಗಡಿಗಳು ರಷ್..

Gadag News: ಕಳೆದ ಕೆಲ ದಿನಗಳಿಂದ ತಾಲ್ಲೂಕಿನಾದ್ಯಂತ ಮಳೆ ಸುರಿಯುತ್ತಿದ್ದು, ಮುಂಗಾರು ಹಂಗಾಮಿನ ಬೆಳೆಗಳಿಗೆ ಅಗತ್ಯವಾಗಿರುವ ಯೂರಿಯಾ ರಸಗೊಬ್ಬರದ ಕೊರತೆ ಎದುರಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಎರಡು ಅಂಗಡಿಗಳಿಗೆ ಮಾತ್ರ ಯೂರಿಯಾ ಗೊಬ್ಬರ ಸರಬರಾಜು ಆಗಿದ್ದು, ರೈತರು ತಾಮುಂದು ನಾ ಮುಂದು ಎಂದು ನೂಕುನೂಗ್ಗಲು ಆಗಿದೆ. ಮಳೆ ಬಿಡುವು ನೀಡುತ್ತಿದಂತೆ ರಸಗೊಬ್ಬರ ಖರೀದಿಗೆ ರೈತರಲ್ಲಿ ಧಾವಂತ...

ಲಾಂಗು-ಮಚ್ಚು ಹಿಡಿದು ಬಂದ ಕಳ್ಳರ ಗ್ಯಾಂಗ್! ಚಿನ್ನ, ನಗದು ಲೂಟಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕುಗಳಲ್ಲಿ ಮತ್ತೆ ಮುಸುಕುದಾರಿ ಕಳ್ಳರ ದಾಳಿಯಿಂದ ಜನತೆ ಆತಂಕದಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಈ ಕಳ್ಳರ ಗ್ಯಾಂಗ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಲಾಂಗು, ಮಚ್ಚು ಹಿಡಿದು ಗ್ರಾಮಕ್ಕೆ ಎಂಟ್ರಿ ಕೊಡುತ್ತಿರುವ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿರೋದ್ರಿಂದ ಜನರ ನಿದ್ದೆಗೆಡಿಸುವ ಪರಿಸ್ಥಿತಿ...

ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕದಿದ್ದರೆ, ಸಾರಾಯಿ ಅಂಗಡಿಗೆ ಬೆಂಕಿ ಇಡುತ್ತೇವೆ: ಮಹಿಳೆಯರ ಆಕ್ರೋಶ

Gadag News: ಗದಗ: ಗದಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಅಲ್ಲಿನ ಮಹಿಳೆಯರು ಈ ವಿರುದ್ಧ ಪ್ರತಿಭಟಿಸಿದ್ದಾರೆ. ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಹಲವು ಬಡವರ ಮನೆಗಳಲ್ಲಿ ಸಮಸ್ಯೆ ಎದುರಾಗಿದೆ. ಸುಲಭವಾಗಿ, ಕಡಿಮೆ ಬೆಲೆಗೆ ಸಿಗುವ ಮದ್ಯ ಸೇವಿಸುವ ಗಂಡಸರು, ಪತ್ನಿ ಮಕ್ಕಳನ್ನು ಬೀದಿಗೆ ತಳ್ಳುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಕಚೇರಿ...

ಶಿವಾಪುರ ಸ್ವಾಮಿಜಿ ಮತ್ತೆ ಮರಳಿ ಮಠಕ್ಕೆ ಬರಬೇಕೆಂದು ಗ್ರಾಮಸ್ಥರಿಂದ ಪಟ್ಟು, ಪ್ರತಿಭಟನೆ

Gadag News: ಮೂಡಲಗಿ ತಾಲೂಕಿನ ಶಿವಾಪುರದ ಅಡವಿಸಿದ್ದೇಶ್ವರ ಮಠದಲ್ಲಿ ಮಹಿಳೆ ಜೊತೆಗೆ ಸ್ವಾಮೀಜಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಅಡವಿಸಿದ್ದೇಶ್ವರ ಸ್ವಾಮೀಗಳ ಪರವಾಗಿ ಶಿವಾಪುರ ಗ್ರಾಮದ ಸಾವಿರಾರು ಭಕ್ತರು ಗೋಕಾಕ ನಗರದ ಎಪಿಎಂಸಿ ಆವರಣದಲ್ಲಿ ಪ್ರತಿಭಟನೆ ಮಾಡಿದರು. ಮಠದ ಅಬಿವೃದ್ದಿ ಸಹಿಲಾಗದ ಕೆಲವು ಹಿತಾಬದ್ದ ಶಕ್ತಿಗಳು ಶಿವಾಪುರ ಅಡವಿಸಿದ್ದೇಶ್ವರ ಸ್ವಾಮೀಜಿಗಳನ್ನ ಉದ್ದೇಶ ಪೂರ್ವಕವಾಗಿ ಸುಳ್ಳು ಆರೋಪ ಮಾಡಿ...

Gadag News: ಲೋಕಾಯುಕ್ತ ಬಲೆಗೆ ಬಿದ್ದ ವಕ್ಫ್ ಅಧಿಕಾರಿ

Gadag News: ಗದಗ: ವಕ್ಫ್ ಗದಗ ಜಿಲ್ಲಾ ಅಧಿಕಾರಿಗೆ ಲೋಕಾಯುಕ್ತ ಶಾಕ್ ನೀಡಿದೆ. ಲಂಚ ಸ್ವೀಕರಿಸುತ್ತಿದ್ದಾರೆ ಈ ಅಧಿಕಾರಿ ಲೋಕಾ ಬಲೆಗೆ ಬಿದ್ದಿದ್ದಾನೆ. ಮಸೀದಿಗೆ ಅನುದಾನ ಬಿಡುಗಡೆ ಶಿಫಾರಸ್ಸು ಪತ್ರ ರವಾನಿಸಲು, 1 ಸಾವಿರ ರೂಪಾಯಿ ಲಂಚದ ಬೇಡಿಕೆ ಇttiದ್ದು, ಹಣ ಪಡೆಯುವಾಗಲೇ ಅಧಿಕಾರಿ ರೆಹೆಮತ್‌ಉಲ್ಲಾ ಪೆಂಡಾರಿ ಲೋಕಾ ಬಲೆಗೆ ಬಿದ್ದಿದ್ದಾನೆ. ಎಸ್.ಎ.ಮಕಾಂದಾರ್ ಎಂಬುವವರು ಮುಳಗುಂದ ಮಸೀದಿ...

ಜಾತಿ ಗಣತಿ ವರದಿ ದೋಷ ಪೂರಿತ ವರದಿಯಾಗಿದೆ: ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀ

Gadag News: ಗದಗ: ಜಾತಿ ಗಣತಿ ವರದಿ ದೋಷ ಪೂರಿತ ವರದಿಯಾಗಿದೆ ಎಂದು ಗದಗನ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಿ ಮತ್ತೊಮ್ಮೆ ಜಾತಿ ಗಣತಿ ವರದಿ ಸಿದ್ದ ಪಡಿಸಬೇಕು ಅಂತ ಸ್ವಾಮೀಜಿ ಒತ್ತಾಯಿಸಿದ್ದಾರೆ. ಜಾತಿ ಗಣತಿಯ ವರದಿ ಸಾರ್ವಜನಿಕರಲ್ಲಿ ಸಂದೇಹ ಹುಟ್ಟುಹಾಕಿದೆ. ಆ ಜಾತಿ ಗಣತಿ ವರದಿ...

ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ: ಕೋಡಿಶ್ರೀ ಸ್ಪೋಟಕ ಭವಿಷ್ಯ

Gadag News: ಗದಗ: ಗದಗದಲ್ಲಿಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಸ್ಪೋಟಕ ಭವಿಷ್ಯ ನುುಡಿದಿದ್ದು, ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ ಎಂದಿದ್ದಾರೆ. ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ. ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ. ಯುಗಾದಿ ನಂತರ ಸುಳಿವು ಸಿಗಲಿದೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಧಿಕಾರ...

ಅಕ್ರಮ ಬಡ್ಡಿ ದಂಧೆಕೋರರ ಮೇಲೆ ಗದಗ ಪೊಲೀಸರ ದಾಳಿ: ಕಂತೆ ಕಂತೆ ಹಣ ಖಾಕಿ ವಶಕ್ಕೆ

Gadag News: ಗದಗ: ಅಕ್ರಮ ಬಡ್ಡಿ ದಂಧೆಕೋರರ ಮೇಲೆ ಮತ್ತೆ ಗದಗ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ- ಬೆಟಗೇರಿ ಅವಳಿ ನಗರದಲ್ಲಿ ಪೊಲೀಸರು ಭರ್ಜರಿ ದಾಳಿ ಮಾಡಿದ್ದಾರೆ. ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದ್ದು, 15ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ ಎಸ್ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬಡ್ಢಿ...

Gadag News: ಟಿಪ್ಪರ್ ಹರಿದು 6 ವರ್ಷದ ಬಾಲಕ ಸಾವು, ಗ್ರಾಮಸ್ಥರಿಂದ ಪ್ರತಿಭಟನೆ

Gadag News: ಗದಗ: ಗದಗದಲ್ಲಿ ಟಿಪ್ಪರ್ ಹರಿದು 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹರ್ತಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಈ ದುರ್ಘಟನೆ ನಡೆದಿದ್ದು, ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಬಾಲಕ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img