Gadag ಗದಗ: ಗದಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಡೆಂಘ್ಯೂ ಜ್ವರ ಎದುರಿಸಲು ಈ ಸರ್ಕಾರ ವಿಫಲವಾಗಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡೆಂಗ್ಯೂ ಜ್ವರ ಒಂದೂವರೆ ತಿಂಗಳಿಂದ ಪ್ರಾರಂಭ ಆಗಿದೆ. ಆರೋಗ್ಯ ಇಲಾಖೆ, ಡಾಕ್ಟರ್ ಗಳು, ಡಿ ಎಚ್ ಓ ಮುಂಜಾಗ್ರತೆ ಕ್ರಮ ತಗೋಬೇಕಿತ್ತು. ಯಾವುದೇ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ....
Gadag ಗದಗ: ಗದಗ ಜಿಲ್ಲೆಯಲ್ಲಿ ಡೆಂಘೀಗೆ ಮೊದಲ ಬಲಿಯಾಗಿದೆ. ಡೆಂಘೀ ಬಂದು, ಚಿಕಿತ್ಸೆ ಫಲಿಸದೇ, 5 ವರ್ಷದ ಬಾಲಕ ಚಿರಾಯಿ ಹೊಸಮನಿ ಸಾವನ್ನಪ್ಪಿದ್ದಾನೆ.
ಗದಗ ತಾಲೂಕಿನ ಶಿರುಂಜ ಗ್ರಾಮದ ಬಾಲಕ, ಚಿರಾಯಿಗೆ ಡೆಂಘೀ ಬಂದು, ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಎಸ್ಡಿಎಂ ಆಸ್ಪತ್ರೆ ಸೇರಿಸಲಾಗಿತ್ತು....
Gadag News: ಗದಗ: ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿದ ಘಟನೆ ಗದಗದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ಅಮ್ಜಾದ್ ಅಲಿ ಇರಾನಿ ಎಂಬ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಗದಗ ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನ ಅಡ್ಡಗಟ್ಟಿದ್ದಾರೆ. ಬಳಿಕ ಪೊಲೀಸರ...
Gadag News: ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿರುವ ಮಾಜಿ ಸಚಿವ ಸಿ.ಸಿ.ಪಾಟೀಲ್, ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಸರ್ಕಾರ ಒದ್ದಾಡ್ತಿದೆ. ಸಿಧ್ಧರಾಮಯ್ಯ ಹಾಗೂ ಡಿ ಕೆ ಶಿವಕುಮಾರ ನೇತೃತ್ವದ ಸರ್ಕಾರ ಏನು ಮಾಡಬೇಕು ಹೇಗೆ ಮಾಡಬೇಕು ಅಂತಾ ತಿಳಿಯಲಾರದಂತ ಪರಿಸ್ಥಿತಿಯಲ್ಲಿ ಒದ್ದಾಡ್ತಿದೆ. ಮೂರು ತಿಂಗಳ ಹಿಂದೆ ದಾಖಲಾದ ಪ್ರಕರಣಕ್ಕೆ ಮಾಜಿ ಸಿಎಂ ಬಿ...
Gadag News: ಗದಗದಲ್ಲಿ ಸಫಾರಿ ಕಾರಿನಲ್ಲಿ ಬಿಡಾಡಿ ದನಗಳನ್ನು ಕಳ್ಳತನ ಮಾಡಲು ಯತ್ನಿಸಿದ್ದು, ಈ ಕೆಲದಲ್ಲಿ ಕಳ್ಳರು ವಿಫಲರಾಗಿದ್ದಾರೆ.
ಗದಗ ನಗರದ ಶಹಪುರಪೇಟೆಯಯಲ್ಲಿ ರಾತ್ರಿ ವೇಳೆ, ಬಿಡಾಡಿ ದನಗಳನ್ನು ಹೊತ್ತೊಯ್ಯಲು ದನಗಳ್ಳರು ಸಫಾರಿ ಕಾರು ತಂದು ಯತ್ನಿಸಿದ್ದು, ಕಾರಿನಲ್ಲಿ ದನಗಳನ್ನು ನುಗ್ಗಿಸಲು ಯತ್ನಿಸಿದ್ದಾರೆ. ಆದರೆ ದನಗಳು ಕಾರಲ್ಲಿ ಹೋಗದ ಕಾರಣ, ಸುಮಾರು ಹೊತ್ತಿನ ಪ್ರಯತ್ನದ ಬಳಿಕ,...
Gadag News: ಗದಗ: ಸೈಬರ್ ಕ್ರೈಮ್ ಆನ್ಲೈನ್ ಫ್ರಾಡ್ಗಳಿಗೆ ಯಾರೂ ಬಲಿಯಾಗಬಾರದು ಎಂದು ಗದಗ ಎಸ್ಪಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದಾರೆ.
ಇತ್ತೀಚೆಗೆ ಸೈಬರ್ ಕ್ರೈಮ್ಸ್ ಮತ್ತು ಆನ್ಲೈನ್ ಫ್ರಾಡ್ಸ್ ಜಾಸ್ತಿ ಆಗ್ತಿರೋ ಹಿನ್ನೆಲೆ, ಗದಗ ಜಿಲ್ಲಾ ಪೊಲೀಸ್ ವತಿಯಿಂದ ಸಾಕಷ್ಟು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗ್ತಿದೆ. ಗದಗ ಜಿಲ್ಲೆಯ ಜನ ಸೈಬರ್ ಕ್ರೈಮ್ ಮತ್ತು ಆನ್ ಲೈನ್...
Gadag News: ಭೀಕರ ಬರದಲ್ಲೂ ಗದಗ ಜಿಲ್ಲೆಯ ರೈತರು ಔದಾರ್ಯ ಮೆರೆದಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಮಾಡಲಗೇರಿ ಗ್ರಾಮದ ರೈತರು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ 30 ಟ್ರ್ಯಾಕ್ಟರ್ ಮೇವು ನೀಡಿದ್ದಾರೆ. ಮಾಡಲಗೇರಿ ಗ್ರಾಮದ ರೈತರು ಪ್ರತಿ ವರ್ಷ ಹುಬ್ಬಳ್ಳಿ ಸಿದ್ದಾರೂಢ ಮಠದ ಗೋ ಶಾಲೆಗೆ ಸುಮಾರು 30 ಟ್ರ್ಯಾಕರ್ನಷ್ಟು ಮೇವು ನೀಡುತ್ತಾ ಬಂದಿದ್ದಾರೆ.
ರಾಜ್ಯದಲ್ಲಿನ...
Kolar News: ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಮಳೆ ಇಲ್ಲದೇ ಬೆಳೆಯೂ ಇಲ್ಲದಂತಾಗಿದೆ, ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಮೇವು ಸಮಸ್ಯೆ ಎದುರಾಗಿದೆ. ಇದರ ಮಧ್ಯೆ ಕೋಡಿ ಮಠದ ಡಾ.ಶಿವನಂದ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದು ನುಡಿದಿದ್ದು, ರೈತರಿಗೆ ಒಳ್ಳೆಯದಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಇದರ ಜೊತೆಗೆ ಆಘಾತಕಾರಿ...
Gadag News: ಗದಗ ಜಿಲ್ಲೆಯಲ್ಲಿ ಎರಡು ಪ್ರಮುಖ ಮಠದ ನಡುವೆ ಸಂಘರ್ಷ ಶುರುವಾಗಿದೆ. ತೋಂಟದ ಸಿದ್ದಲಿಂಗ ಶ್ರೀಗಳ ಜಯಂತಿಯನ್ನ ಭಾವೈಕ್ಯತಾ ದಿನವನ್ನಾಗಿ ಆಚರಿಸುತ್ತಿರುವುದಕ್ಕೆ ಶಿರಹಟ್ಟಿ ಫಕೀರೇಶ್ವರ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾವೈಕ್ಯತಾ ದಿನ, ಭಾವೈಕ್ಯತಾ ಯಾತ್ರೆ ಪದ ಬಳಕೆಗೆ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾವೈಕ್ಯತಾ ದಿನ ಆಚರಿಸಿದರೆ ಶಿರಹಟ್ಟಿ ಮಠದ ಭಕ್ತರಿಂದ...
Gadag News: ಗದಗ: ಗೋದ್ರಾ ಮಾದರಿಯಲ್ಲಿ ಘಟನೆಯಾಗುತ್ತದೆ ಎನ್ನುವುದರ ಬಗ್ಗೆ ಬಿ.ಕೆ. ಹರಿಪ್ರಸಾದ ಅವರಿಗೆ ಮಾಹಿತಿ ಇದೆ. ಎಲ್ಲೊ ಇವರಿಗೆ ಮಾಹಿತಿ ಸಿಕ್ಕಿದೆ. ತಕ್ಷಣ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ ಹೇಳಿಕೆ ಖಂಡನೀಯ. ಗಂಡಾಂತರ...