Wednesday, April 16, 2025

gadaga

ಮೀಟರ್‌ ಬಡ್ಡಿ ದಂಧೆಕೋರರ ಹಾವಳಿ: ಗದಗನಲ್ಲಿ ಅರೆಬೆತ್ತಲೆಗೊಳಿಸಿ, ವ್ಯಕ್ತಿಯ ಮೇಲೆ ಹಲ್ಲೆ

Gadag News: ಕಾನೂನು ಸಚಿವರ ತವರೂರಿನಲ್ಲೇ ಅಮಾನುಷ ಕೃತ್ಯವೊಂದು ನಡೆದಿದ್ದು, ವ್ಯಕ್ತಿಯೋರ್ವನನ್ನು ಕಿಡಿಗೇಡಿಗಳು ಅರೆ ಬೆತ್ತಲೆ ಮಾಡಿ, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗದಗ ನಗರದ ಡಿಸಿ ಮಿಲ್ ನಿವಾಸಿಯಾಗಿರುವ ದಶರಥ ಬಳ್ಳಾರಿ ಎಂಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದ್ದು, ರೌಡಿ ಶೀಟರ್ ಡಿಸ್ಕವರಿ ಮಂಜು, ಮಂಜುನಾಥ ಹಂಸನೂರು, ಮಹೇಶ್ ಹಂಸನೂರು, ಹನುಮಂತ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಸತತ...

ಗದಗಿನ ಕನ್ನಡ ರಥದ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಗಿದ ಪರಿ

Gadag News: ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಕನ್ನಡ ಸಂಭ್ರಮ-50" ರ ಅದ್ಧೂರಿ ಕಾರ್ಯಕ್ರಮಕ್ಕಾಗಿ ಗದಗ ಪ್ರವೇಶಿಸಿ ವೀರನಾರಾಯಣ ದೇವಸ್ಥಾನದಲ್ಲಿ ನಾರಾಯಣನ ದರ್ಶನ ಪಡೆದರು. ಬಳಿಕ ಕನ್ನಡ ರಥದ ಮೆರವಣಿಗೆಯಲ್ಲಿ ಸಹಸ್ರ ಸಹಸ್ರ "ಅರಿಶಿನ-ಕುಂಕಮ" ಬಣ್ಣದ ಬಾವುಟಗಳು, ಕಲಶಗಳು ಮತ್ತು ಕನ್ನಡ ಶಾಲುಗಳನ್ನು ಹೊದ್ದ ಕನ್ನಡ ಕಾರ್ಯಕರ್ತರ ಜಯಘೋಷಗಳ ನಡುವೆ ಮೆರವಣಿಗೆಯಲ್ಲಿ ತೆರಳಿದರು. ಗದಗಿನ ಮುಖ್ಯರಸ್ತೆಗಳಲ್ಲಿ ಸಾಗಿದ...

ವರುಣನಿಗಾಗಿ ಕತ್ತೆ ಮದುವೆ, ಸ್ಮಶಾನದ ಗೋರಿ ಅಗೆದು ನೀರು ಹಾಕಿದ ಜನ..

Gadag News: ಗದಗ: ಮುಂಗಾರುಮಳೆಯಾಗದ ಕಾರಣ, ಗದಗದಲ್ಲಿ ಜನ ಕತ್ತೆಗಳ ಮದುವೆಯ ಮೊರೆ ಹೋಗಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪದ ಗ್ರಾಮಸ್ಥರೆಲ್ಲ ಸೇರಿ ಕತ್ತೆಗಳ ಮದುವೆ ಮಾಡಿದರು. ಬಿತ್ತಿದ ಬೆಳೆಗೆ ಹಾಗೂ ಬಿತ್ತಬೇಕಾದ ಭೂಮಿಗೂ ಮಳೆಯಿಲ್ಲದ್ದಕ್ಕೆ ಕತ್ತೆ ಮದುವೆ ಮಾಡಿಸಿದ್ದು, ಹೀಗೆ ಮಾಡಿದರೆ ಮಳೆಯಾಗಬಹುದೆಂಬ ನಂಬಿಕೆ ಇದೆ. ಗ್ರಾಮಸ್ಥರಲ್ಲಿನ‌ ಒಂದು ಗುಂಪು ವಧು-ಮತ್ತೊಂದು ವರನ...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಗದಗ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political news: Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ರೋಣ ವಿಧಾನಸಭಾ ಎಲೆಕ್ಷನ್; ದೊಡ್ಡಯ್ಯ ಭರ್ಜರಿ ಪ್ರಚಾರ!

Political news ಬೆಂಗಳೂರು(ಫೆ.13): ರೋಣ ವಿಧಾನಸಭೆಯಲ್ಲಿ ಎಲೆಕ್ಷನ್ ಹವಾ ಜೋರಾಗಿ ನಡೀತಿದೆ. ವಿಶೇಷವಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಸಾಮೂಹಿಕ ವಿವಾಹ, ಶಾಲಾ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಎಲ್ಲರಿಗೂ ಮಾದರಿ ಆಗ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರ್ತಿದೆ. ಇನ್ನೂ ಎಲೆಕ್ಷನ್ ಘೋಷಣೆ ಆಗದಿದ್ರೂ, ಈಗಾಗ್ಲೇ ಅಭ್ಯರ್ಥಿಗಳು ಪ್ರಚಾರದಲ್ಲಿ...

ಜೂನ್.13ರಂದು ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

https://www.youtube.com/watch?v=KkMZPfLd5eo&t=70s ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...

ಟ್ರ್ಯಾಕ್ಟರ್‌ನಿಂದ ಆಯತಪ್ಪಿ ವಿದ್ಯಾರ್ಥಿನಿ ಸಾವು..!

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಟ್ರ್ಯಾಕ್ಟರ್‌ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಶೋಭಾ ಹಂಗನಕಟ್ಟಿ ಎಂಬ 10 ವರ್ಷದ ಬಾಲಕಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬಾರದ ಹಿನ್ನೆಲೆ ಟ್ರ್ಯಾಕ್ಟರ್‌ನಲ್ಲಿ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಳು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾಳೆ. ಶಿಹರಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು...

ಡಾ. ಅಭಿನವ ಅನ್ನದಾನ ಸ್ವಾಮೀಜಿ ಲಿಂಗೈಕ್ಕೆ : ಶೋಕಸಾಗರದಲ್ಲಿ ಭಕ್ತರು

ನರೇಗಲ್: ಗದಗ ಜಿಲ್ಲೆಯ ನರೇಗಲ್ ಹೋಬಳಿಯ ಹಾಲಗೆರೆ ಸಂಸ್ಥಾನ ಮಠದ ಪೀಠಾಧಿಪತಿ ಡಾ. ಅಭಿನವ ಅನ್ನದಾನ ಸ್ವಾಮೀಜಿ (85) ಲಿಂಗೈಕ್ಯರಾಗಿದ್ದಾರೆ. ಹಾಲಕೆರೆ,ನರೇಗಲ್,ಜಕ್ಕಲಿ,ಇಟಗಿ,ರೋಣ,ಗಜೋ0ದ್ರಗಡ,ನಿಡಗು0ದಿ,ಮಾರನಬಸರಿ,ಬೂದಿಹಾಳ,ಅಬ್ಬಿಗೇರಿ,ನಿಡೆಗುAದಿಕೊಪ್ಪ,ಸೂಡಿ,ಕಳಕಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಾಗೂ 28 ಶಾಖಾ ಮಠಗಳ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಹಾಲಕೆರೆಯ ಶ್ರೀಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ವಿವಿಧ ಹಳ್ಳಿಗಳಲ್ಲಿ ಸ್ವಯಂ ಪೇರಿತರಾಗಿ ಸಂಗಡಿಗಳನ್ನು ಬಂದ್ ಮಾಡಲಾಗಿದೆ....

“ಶಾಸಕರೇ ನೀವೆ ಕನ್ಯೆ ನೋಡಿ ಮದುವೆ ಮಾಡಿಸಿ” ಯುವಕರಿಂದ ಎಂಎಲ್ ಎ ಗೆ ಡಿಮ್ಯಾಂಡ್

ಗದಗ: ಮಕ್ಕಳು ವಯಸ್ಸಿಗೆ ಬಂದರೇ ಸಾಕು ಮನೆಯಲ್ಲಿ ತಂದೆ ತಾಯಿಗಳಿಗೆ ಮಕ್ಕಳ ಮದುವೆಯದೇ ಚಿಂತೆ. ಆದರೆ ಆ ಊರಿನ ಯುವಕರು ನೋಡೋಕೆ ಏನೋ ಸುಂದರವಾಗಿದ್ದಾರೆ. ದಷ್ಟಪುಷ್ಟವಾಗಿ‌ ಕೂಡ ಇದ್ದಾರೆ. ಶ್ರೀಮಂತರೂ ಬೇರೆ ಅಲ್ಲದೇ ಜಮೀನು, ನೌಕರಿ ಎಲ್ಲವೂ ಇದೆ. ಆದರೆ ಈ ಊರಿನಲ್ಲಿ ಸರಿ ಸುಮಾರು 100 ಕ್ಕೂ ಹೆಚ್ಚು ಜನ ಯುವಕರಿಗೆ ಮದುವೆನೇ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img