Friday, December 5, 2025

gadaga news updates

ಮಳೆರಾಯನ ರೌಧ್ರ ನರ್ತನಕ್ಕೆ ಐತಿಹಾಸಿಕ ಅಗಸ್ತ್ಯ ತೀರ್ಥ ದೇವಸ್ಥಾನದ ಗೋಡೆ ಕುಸಿತ

Karnataka News: ಗದಗ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿದ ಮಹಾ ಮಳೆಗೆ ಜಿಲ್ಲೆಯ  ಲಕ್ಷ್ಮೇಶ್ವರ ಪಟ್ಟಣದಲ್ಲಿನ ಪೌರಾಣಿಕ ಪ್ರಸಿದ್ಧ ಅಗಸ್ತ್ಯ ತೀರ್ಥ ದೇವಾಲಯದ ಹಿಂದಿನ ಭಾಗದ ಗೋಡೆ ಕುಸಿದಿದೆ. ಗೋಡೆ ಕುಸಿದ ಕಾರಣ ಈಶ್ವರನ ಮೂರ್ತಿ ಮುಚ್ಚಿಹೋಗಿದೆ. ಅಗಸ್ತ್ಯ ಮುನಿಗಳು ಈ ಜಾಗದಲ್ಲಿ ತಪಸ್ಸು ಮಾಡಿದ್ದರು ಎಂಬ ಪೌರಾಣಿಕ ಹಿನ್ನೆಲೆ ಹೊಂದಿದ್ದ ಸನ್ನಿಧಿ ಮುಚ್ಚಿ ಹೋಗಿದೆ ಎನ್ನಲಾಗಿದೆ. ಕಳೆದ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img