Wednesday, August 5, 2026

gadaga news updates

ಮಳೆರಾಯನ ರೌಧ್ರ ನರ್ತನಕ್ಕೆ ಐತಿಹಾಸಿಕ ಅಗಸ್ತ್ಯ ತೀರ್ಥ ದೇವಸ್ಥಾನದ ಗೋಡೆ ಕುಸಿತ

Karnataka News: ಗದಗ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿದ ಮಹಾ ಮಳೆಗೆ ಜಿಲ್ಲೆಯ  ಲಕ್ಷ್ಮೇಶ್ವರ ಪಟ್ಟಣದಲ್ಲಿನ ಪೌರಾಣಿಕ ಪ್ರಸಿದ್ಧ ಅಗಸ್ತ್ಯ ತೀರ್ಥ ದೇವಾಲಯದ ಹಿಂದಿನ ಭಾಗದ ಗೋಡೆ ಕುಸಿದಿದೆ. ಗೋಡೆ ಕುಸಿದ ಕಾರಣ ಈಶ್ವರನ ಮೂರ್ತಿ ಮುಚ್ಚಿಹೋಗಿದೆ. ಅಗಸ್ತ್ಯ ಮುನಿಗಳು ಈ ಜಾಗದಲ್ಲಿ ತಪಸ್ಸು ಮಾಡಿದ್ದರು ಎಂಬ ಪೌರಾಣಿಕ ಹಿನ್ನೆಲೆ ಹೊಂದಿದ್ದ ಸನ್ನಿಧಿ ಮುಚ್ಚಿ ಹೋಗಿದೆ ಎನ್ನಲಾಗಿದೆ. ಕಳೆದ...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img