ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...