Friday, July 4, 2025

gagan gandhi

ಬಿಜೆಪಿ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ವದಂತಿ, ಪೊಲೀಸರಿಂದ ಬಿಗಿ ಭದ್ರತೆ..

ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ,  ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ  ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img