Tuesday, September 15, 2026

gagan gandhi

ಬಿಜೆಪಿ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ವದಂತಿ, ಪೊಲೀಸರಿಂದ ಬಿಗಿ ಭದ್ರತೆ..

ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ,  ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ  ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img