Saturday, May 2, 2026

gagan gandhi

ಬಿಜೆಪಿ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ವದಂತಿ, ಪೊಲೀಸರಿಂದ ಬಿಗಿ ಭದ್ರತೆ..

ಹಾಸನ- ಎರಡು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತನ ಮನೆ ಸಮೀಪ ಗಿಫ್ಟ್ ವಸ್ತುಗಳ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ,  ಬಿಜೆಪಿ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕುತ್ತಾರೆಂಬ ವದಂತಿ ಇದ್ದಿದ್ದು, ಈ ಕಾರಣಕ್ಕೆ  ಹಾಸನ ಠಾಣೆ ಎದುರು ಪೊಲಿಸ್ ಸರ್ಪಗಾವಲು ಇಡಲಾಗಿತ್ತು. 200 ಕ್ಕೂ ಹೆಚ್ಛು ಪೊಲೀಸರಿಂದ, ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು....
- Advertisement -spot_img

Latest News

ಕೇನ್ಸ್ ವೇದಿಕೆಯಲ್ಲಿ ಮೊದಲ ಕನ್ನಡ ನಿರ್ದೇಶಕಿ..! ಗ್ಲೋಬಲ್‌ ಸ್ಟೇಜ್ ಮೇಲೆ ಕನ್ನಡ ಕಲರವ!

ಕನ್ನಡ ಚಿತ್ರರಂಗದ ಯುವ ಪ್ರತಿಭೆ ಕರೆನ್ ಕ್ಷಿತಿ ಸುವರ್ಣ ಈಗ ಜಾಗತಿಕ ವೇದಿಕೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ನಮ್ಮ ಕನ್ನಡ ಸಿನಿಮಾ ರಂಗದ 22 ವರ್ಷದ ಯುವ...
- Advertisement -spot_img