Sunday, October 5, 2025

gajapade

ಈ ಸಲ ಅಂಬಾರಿ ಡಿಫರೆಂಟ್ : 3 ಆನೆಗಳಿಗೆ ಒಲಿದ ಅದೃಷ್ಟ!

ಇದೇ ಮೊದಲು ಬಾರಿಗೆ ದಸರಾಗೆ ಆಗಮಿಸಿರುವ ಹೆಣ್ಣಾನೆಗಳಾದ ರೂಪ, ಹೇಮಾವತಿ ಮತ್ತು ಗಂಡಾನೆ ಶ್ರೀಕಂಠನಿಗೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದೆ. ಸಾಮಾನ್ಯವಾಗಿ ದಸರಾಗೆ ಮೊದಲ ಬಾರಿಗೆ ಆಗಮಿಸಿದ ಹೊಸ ಆನೆಗಳನ್ನು ಜಂಬೂ ಸವಾರಿ ಮೆರವಣಿಗೆಗೆ ಬಳಕೆ ಮಾಡುವುದಿಲ್ಲ. ಈ ಆನೆಗಳೇ ಮುಂದಿನ ವರ್ಷದ ದಸರಾಗೆ ಆಗಮಿಸಿದರೆ ಆಗ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img