Wednesday, July 22, 2026

gali janardhan reddy

ಇದೆಲ್ಲಾ ಸೆಂಥಿಲ್‌ ತಂತ್ರ? ರೆಡ್ಡಿ ಸ್ಫೋಟಕ ಹೇಳಿಕೆ !

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಹಾಗೂ ಹುನ್ನಾರ ನಡೆದಿದೆ. ಇದರ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಪಾತ್ರವಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಮುಸುಕುಧಾರಿ ವ್ಯಕ್ತಿ ಕೂಡ ತಮಿಳುನಾಡಿನವನೇ. ಅವನು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದ. ಸಸಿಕಾಂತ್ ಸೆಂಥಿಲ್‌ಗೆ ಅವನ...

ಪಕ್ಷದ ಚಿಹ್ನೆ ಬಿಡುಗಡೆ ಜೊತೆಗೆ ಭರವಸೆಯ ಪ್ರಣಾಳಿಕೆ ಬಿಡುಗಡೆ ಮಾಡಿದ ಗಾಲಿ ಜನಾರ್ದನ ರೆಡ್ಡಿ

political news: ಬಳ್ಳಾರಿಯ ಗಣಿ ದಣಿ ಮಾಜಿ ಸಚಿವ  ಹಾಗೂ ಕರ್ನಾಟಕದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿಯವರು ಇಂದು ಬೆಂಗಳೂರಿನಲ್ಲಿ ತಮ್ಮ ಪಕ್ಷದ ಚಿಹ್ನೆಯನ್ನು ಮತ್ತು  ಪ್ರಣಾಳಿಕೆಯನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ತಮ್ಮ ಪಕ್ಷದ ಚಿಹ್ನೆಯಾದ ಪುಟ್ಬಾಲ್ ಅನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು ಕಳೆದ ವರ್ಷ ಡಿಸೆಂಬರ್...

‘ನನ್ನನ್ನೂ ಕೂಡ ಅವರ ಮಗನಂತೆ ನೋಡಿದ್ದರು. ಅವರ ಸಾವಿನ ಸುದ್ದಿ ಕೇಳಿ ಕಣ್ಣೀರು ಬಂತು’

ಸಿಎಂ ಯಡಿಯೂರಪ್ಪ ಇಂದು ಜೀವನದಿ, ರೈತರ ಜೀವನಾಡಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ತುಂಬಿರುವ ಕೆ.ಆರ್.ಎಸ್ ಜಲಾಶಯದಲ್ಲಿ ಬಾಗಿನ ಅರ್ಪಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ರಾಜ್ಯದ ಜನತೆಯ ಪರವಾಗಿ, ಸಂಪ್ರದಾಯದಂತೆ ಜೀವನದಿ, ಜೀವನಾಡಿ ಕಾವೇರಿ ಮಾತೆಗೆ ಇಂದು ಪೂಜೆ ಸಲ್ಲಿಸಿ ನಂತರ ಕೃಷ್ಣರಾಜಸಾಗರ, ಕಬಿನಿ ಜಲಾಶಯಗಳಲ್ಲಿ ಕಾವೇರಿ ಮಾತೆಗೆ ಬಾಗಿನ...
- Advertisement -spot_img

Latest News

ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರು! – ಯಾರಿಗೆ ಮಂತ್ರಿ ಪಟ್ಟ?

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್...
- Advertisement -spot_img