Sunday, March 1, 2026

Gali Janardhana Reddy

ಬ್ಯಾನರ್ ಗಲಾಟೆ ಬಳಿಕ ಒಂದಾದ ರೆಡ್ಡಿ ಬ್ರದರ್ಸ್

ಆಂತರಿಕ ಅಸಮಾಧಾನಗಳಿಂದಾಗಿ ಕಳೆದ ಒಂದು ದಶಕದಿಂದ ದೂರ ಉಳಿದಿದ್ದ ರೆಡ್ಡಿ ಸಹೋದರರು ಇದೀಗ ವಾಲ್ಮೀಕಿ ಬ್ಯಾನರ್ ಗಲಾಟೆ ಹಾಗೂ ಅದರ ನಂತರ ನಡೆದ ಘರ್ಷಣೆ–ಗುಂಡಿನ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಪುನಃ ಒಂದಾಗಿದ್ದಾರೆ. ಇದರೊಂದಿಗೆ ಅವರ ಆಪ್ತ ಗೆಳೆಯ, ಬಿ. ಶ್ರೀರಾಮುಲು ಕೂಡ ರೆಡ್ಡಿ ಬಣದೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಬಳ್ಳಾರಿ ರಾಜಕೀಯ ವಲಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ...

ಸಿದ್ದರಾಮಯ್ಯ ಬಳಿಕ ಮುಖ್ಯಮಂತ್ರಿ ಯಾರಾಗ್ತಾರೆ?

ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ, ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಈಗಿರುವಾಗಲೇ 2028ಕ್ಕೆ ಯಾವ ಪಕ್ಷ ಗದ್ದುಗೆ ಏರಲಿದೆ? ಯಾರು ಸಿಎಂ ಆಗ್ತಾರೆ? ಅನ್ನೋ ಚರ್ಚೆಗಳು ಶುರುವಾಗಿವೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಭವಿಷ್ಯವೊಂದನ್ನ ನುಡಿದಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿಯವರೇ ಸಿಎಂ ಆಗ್ತಾರೆ ಅಂತಾ ಹೇಳಿದ್ದಾರೆ. ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಅವರು...

ರೆಡ್ಡಿ V/S ಸೆಂಥಿಲ್ ಸ್ಫೋಟಕ ಟ್ವಿಸ್ಟ್! : ಜನಾರ್ದನ ರೆಡ್ಡಿಗೆ ತಿರುಗೇಟು

ಧರ್ಮಸ್ಥಳ ಪ್ರಕರಣದಲ್ಲಿ ರಾಜಕೀಯ ಜೋರಾಗಿದೆ. ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಅವರ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರೆಡ್ಡಿಯವರ ಹೇಳಿಕೆ, ಕೇವಲ ಉಹಾಪೋಹ ಮತ್ತು ಕಟ್ಟುಕತೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಾನು...

Political News: ತುಳುನಾಡ ದೈವ ದರ್ಶನ ಪಡೆದ ಶಾಸಕ ಗಾಲಿ ಜನಾರ್ಧನ ರೆಡ್ಡಿ

Political News: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಅರೆಲ್ತಡಿ ದೈವಸ್ಥಾನಕ್ಕೆ ಶಾಸಕ ಗಾಲಿ ಜನಾರ್ಧನ ರೆಡ್ಡಿ ಭೇಟಿ ನೀಡಿ,್ ದೈವ ದರ್ಶನ ಪಡೆದಿದ್ದಾರೆ. 1 ಕೇಸ್‌ಗೆ ಸಂಬಂಧಿಸಿದಂತೆ ರೆಡ್ಡಿ ಜೈಲು ಪಾಲಾಗಿದ್ದರು. ಆದರೆ 1 ತಿಂಗಳ``ಳಗೆ ಶಿಕ್ಷೆ ಪೂರ್ಣವಾಗುತ್ತದೆ ಎಂದು ದೈವ ಅಭಯ ನೀಡಿತ್ತು. ದೈವದ ನುಡಿ ನಿಜವಾದ ಬೆನ್ನಲ್ಲೇ, ರೆಡ್ಡಿ ದೈವಸ್ಥಾನಕ್ಕೆ...

Political News: ಅಕ್ರಮ ಗಣಿಗಾರಿಕೆ ಪ್ರಕರಣ : ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

Political News: ಓಬಳಾಪುರಂ ಮೈನಿಂಗ್ ಕಂಪನಿಯಯಿಂದ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಗಂಗಾವತಿ ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ತೆಲಂಗಾಣ ಹೈಕೋರ್ಟ್ ನಲ್ಲಿ ಜನಾರ್ಧನ ರೆಡ್ಡಿಗೆ ಇದೀಗ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ವಿಧಿಸಿದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಇದೀಗ ತಡೆ ಹಿಡಿದಿದ್ದು. ಈ...

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...

ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಸೇರ್ಪಡೆ: ಬಿಜೆಪಿ ಜೊತೆ ಕಲ್ಯಾಣ ಪ್ರಗತಿ ಪಕ್ಷ ವಿಲೀನ

Political news: ಗಾಲಿ ಜನಾರ್ಧನ ರೆಡ್ಡಿ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಬಿಜೆಪಿ ಧ್ವಜ ನೀಡುವ ಮೂಲಕ ಬಿ.ವೈ.ವಿಜಯೇಂದ್ರ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಇದೇ ಸಂದರ್ಭದಲ್ಲಿ ಥಾಮಸ್ ಜಾನ್‌ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಈ ಮೂಲಕ ಕಲ್ಯಾಣ ಪ್ರಗತಿ ಪಕ್ಷ ಬಿಜೆಪಿ ಜೊತೆ ವಿಲೀನವಾಗಿದೆ. ಕಾರ್ಯಕ್ರಮದಲ್ಲಿ ಬಿಎಸ್ ವೈ, ಶ್ರೀರಾಮುಲು, ಸಿಟಿ ರವಿ, ಪಿಸಿ...

ರಕ್ತದ ಕಣ ಕಣದಲ್ಲಿ ಬಿಜೆಪಿ ಇದೆ. ನನ್ನ ಮನೆಗೆ ನಾನು ಮರಳಿ ಬಂದಂತಿದೆ: ಗಾಲಿ ಜನಾರ್ಧನ ರೆಡ್ಡಿ

political News: ಇಂದು ಗಾಲಿ ಜನಾರ್ಧನ ರೆಡ್ಡಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಮಾತನಾಡಿದ ರೆಡ್ಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಸರ್ಜನೆ ಮಾಡಿ ಬಿಜೆಪಿ‌ ಸೇರಿದ್ದೇವೆ. ನಾನು, ನನ್ನ ಪತ್ನಿ, ಪಕ್ಷದವರು ಸೇರ್ಪಡೆಯಾಗಿದ್ದೇವೆ. ಬಿಜೆಪಿ‌ ಸೇರಿರುವುದು ನನ್ನ ಅದೃಷ್ಟ. ಬಿಜೆಪಿ ಕರ್ನಾಟಕಲ್ಲಿ ನೆಲೆಯೂರಲು ಬಿಎಸ್ ವೈ...

ಬಿಜೆಪಿ ಜೊತೆಗೆ ನನ್ನ ಸಂಬಂಧ ಮುಗಿದ ಅಧ್ಯಾಯ: ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ

Political News: ಬೆಂಗಳೂರು: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ (BJP) ಗಾಲಿ ಜನಾರ್ದನ ರೆಡ್ಡಿ ಅವರು ಕಟ್ಟಿದ ಕೆಆರ್ಪಿಪಿ ಪಕ್ಷ ದೊಡ್ಡ ಹೊಡೆತ ನೀಡಿತ್ತು. ಇದರಿಂದಾಗಿ ಎಚ್ಚೆತ್ತ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img