Tuesday, May 26, 2026

Ganagapura

ಗುರು ದತ್ತಾತ್ರೇಯನ ಪುಣ್ಯಕ್ಷೇತ್ರವಾದ ಗಾಣಗಾಪುರದ ಹಿನ್ನೆಲೆ..

ಇಂದು ನಾವು ಗುರು ದತ್ತಾತ್ರೇಯನ ಪುಣ್ಯಕ್ಷೇತ್ರವಾದ ಗಾಣಗಾಪುರದ ಬಗ್ಗೆ ಹೇಳಲಿದ್ದೇವೆ. ಚುನಾವಣೆ ಟೈಮಲ್ಲಿ ನಾವು ಹೆಚ್ಚಾಗಿ ಈ ದೇವಸ್ಥಾನದ ಹೆಸರನ್ನ ಕೇಳಿರ್ತೀವಿ. ಯಾಕಂದ್ರೆ ಹಲವು ರಾಜಕೀಯ ನಾಯಕರು ತಮ್ಮ ಗೆಲುವಿನ ಅಭಿಲಾಶೆಯನ್ನಿಟ್ಟುಕೊಂಡು ಈ ಕ್ಷೇತ್ರಕ್ಕೆ ಬರುತ್ತಾರೆ. ವಿಶೇಷ ಪೂಜೆ ಮಾಡಿಸುತ್ತಾರೆ. ದತ್ತಾತ್ರೇಯನ ಆಶೀರ್ವಾದ ಪಡೆಯುತ್ತಾರೆ. ಹಲವರು ಇಲ್ಲಿ ಬಂದು ಹೋದ ಬಳಿಕ, ಗದ್ದುಗೆಯನ್ನೂ ಏರಿದ್ದಾರೆ....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img