Friday, August 7, 2026

ganahoma special pooja

ಗಣಪತಿಗೆ ಗಣಹೋಮ ಮಾಡಿಸಿದ ಮುಸ್ಲಿಂ ಯುವಕ: ನಾವೆಲ್ಲರೂ ಒಂದೇ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಅಂದರೆ ನಿಜಕ್ಕೂ ಅದು ಹಿಂದೂ, ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿರುವ ನಗರ. ಇಂತಹ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕನೊಬ್ಬ ಗಣೇಶನಿಗೆ ಗಣಹೋಮ ಮಾಡಿಸುವ ಮೂಲಕ ಸೌಹಾರ್ದತೆ ಸಾಕ್ಷಿಯಾಗಿದ್ದಾನೆ‌. ಅಷ್ಟಕ್ಕೂ ಏನಿದು ಸ್ಟೋರಿ..? ಆಗಿದ್ದಾದರೂ ಎಲ್ಲಿ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿಯ ಕೃಷ್ಣಾನಗರದಲ್ಲಿ ಯುವಕರೆಲ್ಲರೂ ಸೇರಿ ಗಣಪತಿ ಪ್ರತಿಷ್ಟಾಪನೆ ಮಾಡಿದ್ದಾರೆ. ಇಲ್ಲಿ ಯಾವುದೇ ಜಾತಿಮತ ಬೇಧವಿಲ್ಲದೇ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img