Friday, November 14, 2025

Ganapati immersion Maddur

ಗಲಾಟೆಗಳೆಲ್ಲಾ ಪೂರ್ವನಿಯೋಜಿತ ಮೆರವಣಿಗೆ ಮಾಡಿದವ್ರನ್ನೇ ಅರೆಸ್ಟ್‌ ಮಾಡಿ

ಮದ್ದೂರು ಹಾಗೂ ಮೈಸೂರಿನ ಚಾಮುಂಡಿ ಚಲೋ ಹೋರಾಟವು ಪೂರ್ವನಿಯೋಜಿತ. ಈ ಬಗ್ಗೆ ಮುಕ್ತವಾಗಿ ತನಿಖೆಯಾಗಬೇಕು, ಅಶಾಂತಿ ಸೃಷ್ಟಿಸುವವರಿಗೆ ಶಿಕ್ಷೆಯಾಗಬೇಕು ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆಗ್ರಹಿಸಿದ್ದಾರೆ. ಹಿಂದೂ ಜಾಗರಣಾ ವೇದಿಕೆ ಕರೆ ನೀಡಿದ್ದ ಚಾಮುಂಡಿ ಚಲೊಗೆ ಹೊರಜಿಲ್ಲೆಗಳಿಂದಲೂ ಜನರನ್ನು ಕರೆಸಲಾಗಿತ್ತು. 47 ಜನರಷ್ಟೇ ಸ್ಥಳೀಯರಾಗಿದ್ದು, ಉಳಿದವರು ಹಾಸನ, ಉಡುಪಿ, ಮಂಗಳೂರು ಚಿಕ್ಕಮಗಳೂರಿನಿಂದ ಬಂದಿದ್ದರು. ಮೈಸೂರನ್ನು...

ಕಲ್ಲು ತೂರಿದವರು ಅಮಾಯಕರಾ? ಕಾಂಗ್ರೆಸ್ ನಾಯಕ ಲಕ್ಷ್ಮಣ್ ಕಿಡಿ

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿ 24 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕ್ರಮವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ತೀವ್ರವಾಗಿ ಖಂಡಿಸಿ, ಬಂಧಿತರು ನಿಜವಾಗಿಯೂ ಕಲ್ಲು ತೂರಿದವರೇ? ಅಮಾಯಕರನ್ನು ಪೊಲೀಸರ ಒತ್ತಡದಡಿ ಬಂಧಿಸಿರುವರೇ? ಎಂದು ಪ್ರಶ್ನಿಸಿದರು. ಮೆರವಣಿಗೆಯ ಸಂದರ್ಭದಲ್ಲಿ ಒಬ್ಬ ಮಹಿಳೆ ಮುಸ್ಲಿಮರ ವಿರುದ್ಧ ಅವಾಚ್ಯ...

ಮೂಲ V/S ಡೂಪ್ಲಿಕೇಟ್! ಈಶ್ವರಪ್ಪ ಹೇಳಿದ್ದೇನು?

ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದ ಗಣೇಶನ ಮೆರವಣಿಗೆ ಕಲ್ಲು ತೂರಾಟದ ಘಟನೆ ಆಕಸ್ಮಿಕ ಅಲ್ಲ, ಅದು ಪೂರ್ವ ನಿಯೋಜಿತ ಸಂಚು. ಮಸೀದಿಗಳಲ್ಲಿ ಮೊದಲೇ ಪ್ಲಾನ್‌ ಮಾಡಿ ಲೋಡ್‌ಗಟ್ಟಲೆ ಕಲ್ಲನ್ನು ಇಟ್ಟುಕೊಂಡಿದ್ದರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಗಣೇಶ ಮೆರವಣಿಗೆ ವೇಳೆ ಮದ್ದೂರಿನ ಲೈಟ್‌ ಯಾಕೆ ಆಫ್‌ ಮಾಡಿದ್ರು? ಮಸೀದಿಯೊಳಗೆ ಕಲ್ಲು...

ಮದ್ದೂರು ಮಸೀದಿಯೇ ಅಕ್ರಮ ನಿರ್ಮಾಣ? ಮೋದಿವರೆಗೂ ಹೋಗಿತ್ತು ದೂರು!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ ಪ್ರಕರಣ ಇದೀಗ ರಾಜ್ಯವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ. ಮೆರವಣಿಗೆಯ ಮಾರ್ಗದ ಸಮೀಪದಲ್ಲಿದ್ದ ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂಬ ಆರೋಪ ಹೊರಬಿದ್ದ ಹಿನ್ನೆಲೆಯಲ್ಲಿ, ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಇದೀಗ, ಮದ್ದೂರಿನ ಚನ್ನೆಗೌಡ ಬಡಾವಣೆ ಬಳಿ ಇರುವ ಆ ಮಸೀದಿಯೇ ಅಕ್ರಮ ನಿರ್ಮಾಣ ಎಂಬ...

ಮದ್ದೂರಿನಲ್ಲಿ ಕಲ್ಲು ತೂರಾಟ ನಂತರ ಮತ್ತೆ ಗಣೇಶ ವಿಸರ್ಜನೆಗೆ ಸಿದ್ಧತೆ!

ಮಸೀದಿಯ ಬಳಿ ನಡೆದ ಕಲ್ಲು ತೂರಾಟದ ಘಟನೆ ನಂತರ ಮದ್ದೂರಿನಲ್ಲಿ ಮತ್ತೆ ಗಣೇಶ ವಿಸರ್ಜನೆ ಮೆರವಣಿಗೆಗೆ ಸಿದ್ಧತೆ ಜೋರಾಗಿದೆ. ಸೆಪ್ಟೆಂಬರ್ 10ರಂದು 28 ಗಣಪತಿಗಳ ಸಾಮೂಹಿಕ ವಿಸರ್ಜನೆ ನಡೆಯಲಿದೆ. ಸುಮಾರು 20 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಡಾ. ಕೆ. ಸುಧಾಕರ್, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img