Thursday, August 13, 2026

Gandhi disrespect

ದೊಣ್ಣೆ ಹಿಡಿದ ಗಾಂಧಿ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ?

ರಾಜ್ಯ ರಾಜಕಾರಣದಲ್ಲಿ ಹೊಸ ಜಾಹೀರಾತು ವಿವಾದ ಸೃಷ್ಟಿಸಿದೆ. ವಿಬಿ ಜಿರಾಮ್‌ಜಿ ವಿಷಯಕ್ಕೆ ತಿರುಗೇಟು ನೀಡಲು ಮುಂದಾದ ಬಿಜೆಪಿ ತನ್ನ ಹೊಸ ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯನ್ನು ಕಾಂಗ್ರೆಸ್ ನಾಯಕರಿಗೆ ದೊಣ್ಣೆಯಿಂದ ಹೊಡೆಯುತ್ತಿರುವಂತೆ ಚಿತ್ರಿಸಿದೆ. ಈ ಜಾಹೀರಾತು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಹುಟ್ಟಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ವಿವಾದಾತ್ಮಕ ಜಾಹೀರಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img