Monday, May 11, 2026

Gandhi disrespect

ದೊಣ್ಣೆ ಹಿಡಿದ ಗಾಂಧಿ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ?

ರಾಜ್ಯ ರಾಜಕಾರಣದಲ್ಲಿ ಹೊಸ ಜಾಹೀರಾತು ವಿವಾದ ಸೃಷ್ಟಿಸಿದೆ. ವಿಬಿ ಜಿರಾಮ್‌ಜಿ ವಿಷಯಕ್ಕೆ ತಿರುಗೇಟು ನೀಡಲು ಮುಂದಾದ ಬಿಜೆಪಿ ತನ್ನ ಹೊಸ ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯನ್ನು ಕಾಂಗ್ರೆಸ್ ನಾಯಕರಿಗೆ ದೊಣ್ಣೆಯಿಂದ ಹೊಡೆಯುತ್ತಿರುವಂತೆ ಚಿತ್ರಿಸಿದೆ. ಈ ಜಾಹೀರಾತು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಹುಟ್ಟಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ವಿವಾದಾತ್ಮಕ ಜಾಹೀರಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img