Thursday, June 19, 2025

Ganesh

Ganesha: ಮಾನವ ಮುಖದ ಗಣೇಶನ ನೋಡಿದ್ದೀರಾ!

ನೀವೆಲ್ಲಾ ಉದ್ದವಾದ ಸೊಂಡಿಲು ಇರೋ ಗಣೇಶನನ್ನ ನೋಡಿರ್ತಿರಿ. ಗಣೇಶ ಅಂದ್ರೆ ಆನೆಯ ಮುಖ,ಅಗಲವಾದ ಹೊಟ್ಟೆ ಹೊಂದಿರ್ತಾನೆ ಅಂತ ನಮ್ಗೆಲ್ಲಾ ಗೊತ್ತೇಯಿದೆ.ಅದಲ್ಲದೇ ಭಾರತದ ಯಾವ ಮೂಲೆಗೇ ಹೋದ್ರು ಕೂಡ ಗಣೇಶ ಹೀಗೆ ಇರ್ತಾನೆ.ಆದ್ರೆ ಭಾರತದ ಈ ಒಂದು ಜಾಗದಲ್ಲಿ ಗಣೇಶನನ್ನ ನರಮುಖದಲ್ಲಿ ಪೂಜಿಸಲಾಗ್ತಾಯಿದೆ.ಆ ಜಾಗ ಯಾವುದು ಅಂತಾ ಹೇಳ್ತೀವಿ https://youtu.be/37-y-anFr1I?si=HR-Y8oQBazBGw37o ಇನ್ನೇನು ಗಣೇಶ ಹಬ್ಬ ಬಂದೇಬಿಡ್ತು. ಗಣೇಶನನ್ನ ಬರಮಾಡಿಕೊಳ್ಳೋಕೆ...

ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಮುತಾಲಿಕ್ ವಿರುದ್ದ ದೂರು ದಾಖಲು..!

ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ಇಂದು ಅದ್ದೂರಿಯಾಗಿ ವಿಸರ್ಜನೆ ಮಾಡಲಾಯಿತು. ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಮಾಹಾನಗರ ಪಾಲಿಕೆ ಅವಕಾಶ ಕೊಟ್ಟಿತ್ತು. ಕೆಲ ಷರತ್ತು ಕೂಡ ಹಾಕಿತ್ತು. ಅದರಂತೆ ಇಂದು 12 ಗಂಟೆಯೊಳಗೆ ಈದ್ಗಾ ಮೈದಾನದಿಂದ ಗಣೇಶ ಹೊರ ಬರಬೇಕು ಎನ್ನುವ ಷರತ್ತು ಹಾಕಲಾಗಿತ್ತು....

ಡೊಳ್ಳು ಹೊಟ್ಟೆ ನೋಡಿ ನಕ್ಕ ಚಂದ್ರನಿಗೆ ಗಣೇಶನಿಂದ ಶಾಪ

moral story ಒಮ್ಮೆ ಗಣೇಶ ಇಲಿಯ ಮೇಲೆ ಸಂಚಾರ ಮಾಡುತ್ತಾ ಚಂದ್ರಲೋಕ್ಕ ಬರುತ್ತಾನೆ. ಚಂದ್ರನೋ ಸರ್ವಾಂಗ ಸುಂದರ. ಅವನಿಗೆ ತನ್ನ ಸೌಂದರ್ಯದ ಮೇಲೆ ಅಪಾರ ಮಮತೆ, ಒಮ್ಮೆ ಗಣೇಶ ಅದೇ ಮಾರ್ಗವಾಗಿ ಇಲಿಯ ಮೇಲೆ ಬರುತ್ತಿರುವಾಗ ಕೆಳಗೆಬಿದ್ದು ಬಿಡುತ್ತಾನೆ ಬಿದ್ದಿದ್ದರ ಪರಿಣಾಮ ಅವನ ಡೊಳ್ಳು ಹೊಟ್ಟೆ ಒಡೆದುಹೋಗುತ್ತದೆ.ಇದನ್ನು ನೋಡಿದ ಚಂದ್ರ ಗಣಪನನ್ನು ಕಂಡು ಅಪಹಾಸ್ಯ ಮಾಡುತ್ತಾನೆ....

ಬಿಡುಗಡೆಯಾಯಿತು “ಗಾಳಿಪಟ 2” ಚಿತ್ರದ ಮತ್ತೊಂದು ಸುಂದರ ಹಾಡು..!

ರಮೇಶ್‌ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಗಾಳಿಪಟ 2" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ "ನೀನು ಬಗೆಹರಿಯದ ಹಾಡು" ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ....

ಜುಲೈ 14 ರಂದು ಬಿಡುಗಡೆಯಾಗಲಿದೆ “ಗಾಳಿಪಟ 2” ಚಿತ್ರದ ಎಣ್ಣೆ ಹಾಡು..!

https://www.youtube.com/watch?v=orTN1APexl4 ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ. ಈ ಮೂವರ ಕಾಂಬಿನೇಶನ್ ನಲ್ಲಿ "ಗಾಳಿಪಟ 2" ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14...

ಕ್ರಿಕೆಟ್ ಆಡಲು ಸಜ್ಜಾದ ‘ಗೋಲ್ಡನ್ ಸ್ಟಾರ್’.!

https://www.youtube.com/watch?v=1wa8ry-EDAE ಸ್ಯಾಂಡಲ್ ವುಡ್ ನಲ್ಲಿ ಗಣೇಶ್ ನಟನೆಗೆ ಒಂದು ಅಭಿಮಾನಿ ವರ್ಗವಿದೆ. ಕೌಟುಂಬಿಕ ಪ್ರೇಕ್ಷಕರು ಗಣೇಶ್ ಅವರ ನಟನೆಯನ್ನು ಮೆಚ್ಚುಕೊಂಡಿದ್ದಾರೆ. ಗಣೇಶ್ ಸಾಕಷ್ಟು ಸಿನಿಮಾಗಳಲ್ಲಿ ಈಗಾಗಲೇ ಲವರ್ ಬಾಯ್, ಕಾಲೇಜು ವಿದ್ಯಾರ್ಥಿ, ವೈದ್ಯ ಹೀಗೆ ನಾನಾತರ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಆಟಗಾರನಾಗಿ 'ಬಾನ ದಾರಿಯಲ್ಲಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರೀತಮ್ ಗುಬ್ಬಿ ನಿರ್ದೇಶನ...

ಆಗಸ್ಟ್ 12 ರಂದು ರಾಜ್ಯ- ಹೊರರಾಜ್ಯಗಳಲ್ಲಿ, ದೇಶ-ವಿದೇಶಗಳಲ್ಲಿ ಹಾರಲಿದೆ “ಗಾಳಿಪಟ 2”

  ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ "ಗಾಳಿಪಟ 2" ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಷ್ಟೇ ಅಲ್ಲದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ "ಗಾಳಿಪಟ 2" ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ...

ಗೋಲ್ಡನ್ ಸ್ಟಾರ್ ಗಣೇಶ್ `ಸಖತ್’ಗೆ ಸಾಥ್ ಕೊಡ್ತಿದ್ದಾರೆ ಧ್ರುವ-ಪ್ರೇಮ್..!

www.karnatakatv.net: ಸ್ಯಾಂಡಲ್ ವುಡ್ ಅಂಗಳದಲ್ಲೀಗ ಸಖತ್ ಸೌಂಡ್ ಮಾಡ್ತಿರೋದು ಸಖತ್ ಸಿನಿಮಾದ ಟೀಸರ್ ಝಲಕ್.. ಸಿಂಪಲ್ ಸುನಿ..ಗೋಲ್ಟನ್ ಸ್ಟಾರ್ ಗಣಿಯ ಜುಗಲ್ ಬಂಧಿಯ ಸಖತ್ ಟೀಸರ್ ಈ ವರ್ಷದ ಬೆಸ್ಟ್ ಎಂಟರ್ ಟ್ರೈನರ್ ಟೀಸರ್ ಅನ್ನೋ ಬ್ರ‍್ಯಾಂಡ್ ತನ್ನದಾಗಿಸಿಕೊಂಡಿದೆ. ಸಿಂಪಲ್ ಸುನಿ ಡೈರೆಕ್ಷನ್.. ಡೈಲಾಗ್ಸ್ ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಮಳೆ ಹುಡ್ಗನ ಆಕ್ಟಿಂಗ್...

ಕಾಮಿಡಿ ಕಿಲಾಡಿ ಕಾರ್ಯಕ್ರಮದಲ್ಲಿ ಕಾಮಿಡಿ ಟೈಂ ಗಣೇಶ್

ಕರ್ನಾಟಕ ಟಿವಿ : ಜೀ ಕನ್ನಡ ವಾಹಿನಿಯ ಈ ವಾರದ ಕಾಮಿಡಿ ಕಿಲಾಡಿ ಸೀಸನ್ 3 ರಲ್ಲಿ ಒಂದು ಕಾಲದ ಕಾಮಿಡಿ ಟೈಂ ಕಾರ್ಯಕ್ರಮ ನಿರೂಪಕ, ಪ್ರಸ್ತುತ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿಯಾಗಿದ್ರು. ಜಗ್ಗೇಶ್, ಯೋಗರಾಜ್ ಭಟ್ರು ಜೊತೆ ಕೂತು ಕಾಮಿಡಿ ಸ್ಕಿಟ್ ಗಳನ್ನ ಎಂಜಾಯ್ ಮಾಡಿದ್ರು, ನಟಿ ರಕ್ಷಿತಾ ಪ್ರೇಮ್ ಜಾಗದಲ್ಲಿ ಈ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img