Monday, February 16, 2026

ganesh chaturthis

ಬೆಳಗಾವಿಯಲ್ಲಿ 10 ದಿನ ಗಣೇಶೋತ್ಸವಕ್ಕೆ ಮನವಿ…!

www.karnatakatv.net :ಬೆಳಗಾವಿ: ನಗರದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿತ್ತು. ಗಣೇಶೋತ್ಸವಕ್ಕೆ ಐದು ದಿನಗಳ ಕಾಲ ಷರತ್ತುಬದ್ಧ ಅನುಮತಿಯನ್ನು ರಾಜ್ಯ ಸರ್ಕಾರ ನೀಡಿದೆ. ಆದರೆ ಇದಕ್ಕೆ ಗಣೇಶ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮಂಗಳವಾರ ಬೆಳಗಾವಿ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು...

ಗಣೇಶ್ ಚತುರ್ಥಿ ಆಚರಣೆಗೆ ನಿರ್ಬಂಧ ಹೇರಿರುವುದು ಖಂಡನೀಯ: ಪ್ರಮೋದ ಮುತಾಲಿಕ

www.karnatakatv.net : ಬೆಳಗಾವಿ: ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಆ.21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೊಷ್ಡಿಯಲ್ಲಿ ಮಾತನಾಡಿದ ಅವರು ಸಮುದಾಯಗಳ ಧಾರ್ಮಿಕ ಆಚರಣೆಗಳಿಗೆ ಇಲ್ಲದ ನಿರ್ಬಂಧ ಹಿಂದೂ ಪರ ಆಚರಣೆಗಳಿಗೆ ಹಾಕಲಾಗುತ್ತಿದೆ. ಬಿಜೆಪಿ ಸರಕಾರದ ತಾರತಮ್ಯ ನೀತಿ ಖಂಡಿಸಿ ಇದೇ...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img