Sunday, July 12, 2026

ganesh dischaarge

Hubli Ganesh: ಹಿಂದೂ-ಮುಸ್ಲಿಂ ಭಾವೈಕ್ಯತೆ: ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ..!

ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು ಸಾಕ್ಷಿಯಾಗಿದ್ದಾರೆ. ಹೌದು. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img