Thursday, January 16, 2025

#ganesh discharge

ಗಣೇಶ ವಿಸರ್ಜನೆ ವೇಳೆ ಡಿಜೆ ಹಚ್ಚೇ ತೀರುತ್ತೇವೆ: ಜೋಶಿಗೆ ಶೆಟ್ಟರ್ ಟಾಂಗ್..!

ಹುಬ್ಬಳ್ಳಿ: ಹುಬ್ಬಳ್ಳಿಯ ಸಾರ್ವಜನಿಕ ಗಣಪತಿ ವಿಸರ್ಜನೆ ದಿನ, ಡಿಜೆ ಹಚ್ಚುವ ವಿಚಾರ ತೀವ್ರ ಸ್ವರೂಪ ಪಡೆಯುತ್ತಿದೆ. ಒಂದು ಕಡೆ ಪೊಲೀಸ್ ಕಮೀಷನರ್ ಡಿಜೆ ಬ್ಯಾನ್ ಮಾಡಿದ್ರೆ ಇತ್ತ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಡಿಜೆ ಹಚ್ಚೇ ಹಚ್ಚುತ್ತೇವೆಂದು ಪಣ ತೊಟ್ಟಿದ್ದಾರೆ. ಇದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಚುನಾವಣೆ ಬಂದಿದ್ದಕ್ಕೆ ಈ ರೀತಿ...

ಡಿಜೆ ಬದಲು ಕೇರಳದ ಸಿಂಗಾರ ಮೇಳದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ…!

ಹುಬ್ಬಳ್ಳಿ: ಸಾಮನ್ಯವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿದಾಯ ದಿನದಂದು ಬಹುತೇಕ ಗಣಪತಿ ಮಂಡಳಿಗಳು ಡಿ.ಜೆ ಬಳಸಿಕೊಂಡು ವಿಘ್ನ ನಿವಾರಕನನ್ನು ಕರೆತರುವುದು ಹಾಗೂ ಕಳುಹಿಸುವುದು ಮಾಡುವ ಮೂಲಕ ಸಂಭ್ರಮಿಸುವುದು ಎಲ್ಲ ಕಡೆಯೂ ಕಂಡು ಬರುತ್ತಿದ್ದು, ಆದರೆ ಹುಬ್ಬಳ್ಳಿ ನಾಗಲಿಂಗ ನಗರ ಗಜಾನನ ಯುವಕ ಮಂಡಳಿ ಇದಕ್ಕೆಲ್ಲ ನಿಷೇಧ ಹೇರಿಕೊಳ್ಳುವ ಮೂಲಕ ಅತ್ಯಂತ ಸಂಭ್ರಮದೊಂದಿಗೆ ಕೇರಳದ ಪ್ರಖ್ಯಾತಿ...

Jewellary; ಚಿನ್ನ ಅಡವಿಟ್ಟ ರೈತ: ಏಳು ತಿಂಗಳ ನಂತರ  ಚಿನ್ನ ನಕಲಿ..!

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಾನವಡ್ ಗ್ರಾಮದ ರೈತ  ಈರಣ್ಣ  ಅಂಗಡಿ  ಬಂಗಾರ ಅಡವಿಟ್ಟು 14ಲಕ್ಷ 55 ಸಾವಿರು ರೂಪಾಯಿ ಸಾಲ ಪಡೆದಿದ್ದ ರೈತ ಬಂಗಾರ ಅಡವಿಟ್ಟ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ ಬಂಗಾರ ಪರಿಶುದ್ಧೀಕರಣ ಮಾಡಿ ಬಂಗಾರ ಅಸಲಿ ಇದೆ ಎನ್ನುವ ದೃಡೀಕರಣದ ಮೇಲೆ ಸಾಲ ಕೊಟ್ಟಿತ್ತು. ಆದರೆ ನವಲಗುಂದದ ಕೆನರಾ ಬ್ಯಾಂಕ್...

Cauvery water: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ‌ಮಾಡಬೇಕು; ಯತ್ನಾಳ್..!

ಹುಬ್ಬಳ್ಳಿಯ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ಹೊಸ ಜನಾದೇಶ ಪಡೆಯಬೇಕು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕರ್ನಾಟಕದ ರೈತರನ್ನು ಬಲಿಕೊಟ್ಟು ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ. ವಿಧಾನಸಭೆಯಿಂದ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು....
- Advertisement -spot_img

Latest News

Kannada Fact Check: 9 ವರ್ಷದ ಮಗು ಗರ್ಭಿಣಿ..? ಇದು ನಿಜಾನಾ…?

Kannada Fact Check: 9 ವರ್ಷದ ಬಾಲಕಿ ಗರ್ಭಿಣಿಯಾಗಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ಹಲವರು ಈ ವೀಡಿಯೋವನ್ನು ಸತ್ಯವೆಂದು ನಂಬಿದ್ದಾರೆ. ಆದರೆ ಇದು ಸತ್ಯವಲ್ಲ. ಹಾಾಗಾದ್ರೆ...
- Advertisement -spot_img