Friday, October 17, 2025

ganesh fest

Ganesh Fest : ಧರ್ಮ ದಂಗಲ್ ಮಧ್ಯೆ ಮುಸ್ಲಿಂ ಸರಕಾರಿ ನೌಕರನ ಸೌಹಾರ್ಧತೆ ಸಾರುವ ಕಥನ

Belagavi News : ಇತ್ತೀಚಿನ ದಿನಗಳಲ್ಲಿ ಧರ್ಮ ದಂಗಲ್ ಮಧ್ಯೆ ಈ ಗ್ರಾಮದಲ್ಲೊಂದು ಕುಟುಂಬ ಕಳೆದ ಮೂರು ತಲೆಮಾರಿನಿಂದ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುತ್ತಿದೆ. ಮನೆಯ ತುಂಬೆಲ್ಲ ಝಗಮಗಿಸುತ್ತಿರುವ ಕಲರ್ಫುಲ್ ಗಣೇಶ ಮೂರ್ತಿಗಳು. ವಿಘ್ನನಿವಾರಕನ ಮೂರ್ತಿಗೆ ಫೈನಲ್ ಟಚ್ ನೀಡುತ್ತಿರುವ ಮುಸ್ಲಿಂ ಕುಟುಂಬ. ಈ ದೃಶ್ಯಗಳು ಕಂಡು ಬಂದಿದ್ದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ...

Ganesha Fest : ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಕಲ ತಯಾರಿ

Hubballi News : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಅನೇಕ ಹೋರಾಟದ ನಂತರ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ ದೊರೆತ ಬನ್ನಲ್ಲೇ ಮೈದಾನದಲ್ಲಿ ಶುಚಿ ಕಾರ್ಯಗಳ ಜೊತೆಗೆ ಗಣೇಶ ಹಬ್ಬದ ವಾತಾವರಣಕ್ಕೆ ತಕ್ಕಂತೆ ತಯಾರಿಗಳು ನಡೆಯುತ್ತಿವೆ. ತಯಾರಿ ಹೇಗಿತ್ತು ಪೂಜೆಯಲ್ಲಿ ಯಾರೆಲ್ಲ ಪಾಲ್ಗೊಂಡರು ಇಲ್ಲಿದೆ ಸಂಪೂರ್ಣ ಮಾಹಿತಿ. ನಾಳೆ ಅಂದರೆ ಸೆಪ್ಟೆಂಬರ್ 19 ರಂದು ಹುಬ್ಬಳ್ಳಿಯ ರಾಣಿ...

Ganesh Fest : ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ

Hubballi News : ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂ.ಗಳ ಮೌಲ್ಯದ ಅಮೇರಿಕನ್ ಡೈಮಂಡ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದೆ. ಹೌದು.. ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ನಿರ್ಮಿಸಿರುವ ಗಣೇಶ ಮೂರ್ತಿಯು ಬೆಂಗಳೂರ ರಾಜಾಜಿನಗರ...

Edga Ground : ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಬಿಗಿ ಬಂದೋಬಸ್ತ್

Hubballi News : ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಶುಕ್ರವಾರ ರಾತ್ರಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಆಯುಕ್ತರು ಅನುಮತಿ ನೀಡಿದ್ದರು. ಹು-ಧಾ ಮಹಾನಗರ ಪಾಲಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅನುಮತಿ ನೀಡಿದ್ದರು ಈ ನಿಟ್ಟಿನಲ್ಲಿ ಈದ್ಗಾ ಮೈದಾನದ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೈದಾನದ ಸುತ್ತಲೂ ಪೊಲೀಸ್ ಬಂದೋಬಸ್ತ್ ಗೆ ಪೊಲೀಸ್ ಆಯುಕ್ತೆ...

Edga Ground : ಅನುಮತಿ ಕೊಡದಿದ್ದರೂ ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡ್ತೀವಿ : ಶಾಸಕ ಬೆಲ್ಲದ ಎಚ್ಚರಿಕೆ..!

Hubballi News : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅನುಮತಿ ಕೊಟ್ಟರೂ ಮಾಡ್ತಿವಿ. ಅನುಮತಿ ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಮಾಡ್ತಿವಿ ಎಂದು ಶಾಸಕ ಅರವಿಂದ ಬೆಲ್ಲದ ಎಚ್ಚರಿಕೆ ಗಂಟೆ ಬಾರಿಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪ್ರತಿಭಟನೆ ವೇಳೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬೆಳಿಗ್ಗೆಯಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕಮೀಷನರ್ ಮಾತ್ರ ಅನುಮತಿ...

Corporation : ಹುಬ್ಬಳ್ಳಿ : ಪಾಲಿಕೆ ಆಯುಕ್ತರ ಕಛೇರಿಗೆ ಪ್ರತಿಭಟನಾಕಾರರಿಂದ ಮುತ್ತಿಗೆ

Hubballi News : ಅದು ಐತಿಹಾಸಿಕ ಮೈದಾನ.‌ಆ‌ ಮೈದಾನದಲ್ಲಿ ಇದೀಗ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರೋ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.‌ ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳ ಬಾಕಿ‌ ಇರೋ ಹಿನ್ನೆಲೆ ಒಂದೆಡೆ ಕೆಲ‌ ಸಂಘಟನೆಗಳಿಂದ ವಿರೋಧ ವ್ಯಕ್ತವಾದ್ರೆ, ಹಿಂದೂ‌ ಸಂಘಟನೆಗಳಿಂದ‌ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ‌ ಅನ್ನೋ ಹಠ ಹೆಚ್ಚಾಗಿದೆ. ಇದೇ...

Chathurthi : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ: ವಿರೋಧ ಪಕ್ಷದ ನಾಯಕಿ ಸ್ಪಷ್ಟನೆ

Hubballi News : ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ. ನಮ್ಮನ್ನು ಚರ್ಚೆಗೆ ಆಹ್ವಾನಿಸದೇ ನಮ್ಮ ಹಕ್ಕನ್ನು ಕಸಿದುಕೊಂಡಿರುವುದು ನಮಗೆ ಅಸಮಾಧಾನವನ್ನುಂಟು ಮಾಡಿದೆ ಎಂದು ವಿರೋಧ ಪಕ್ಷದ ನಾಯಕಿ ಸುವರ್ಣ ಕಲಕುಂಟ್ಲ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ವಿರೋಧಿಸಿ ನಾನು ಕೋರ್ಟ್ ಮೆಟ್ಟಿಲೇರಿಲ್ಲ. ನನ್ನ ಹಕ್ಕನ್ನು...

Ganesh Fest : ದ.ಕ ಜಿಲ್ಲೆಯಾದ್ಯಂತ ಸೆ.19 ಗಣೇಶ ಚತುರ್ಥಿ ರಜೆ ಘೋಷಣೆ

Manglore News : ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಇದೀಗ ಮನೆ ಮಾಡಿದೆ. ಕರಾವಳಿಯಲ್ಲೂ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಸೆ.19ರಂದು ಆಚರಣೆಯಾಗುತ್ತಿದ್ದು, ಅದೇ ದಿನ ಸರಕಾರಿ ರಜೆ ಘೋಷಣೆ ಮಾಡಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ...

Corporation Office : ಭಜನಾ ಕಟ್ಟೆಯಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…!

Hubballi News : ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ವಿಳಂಭ ಮಾಡುತ್ತಿರುವದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ಮಹಾನಗರ‌ ಪಾಲಿಕೆ ಕೇಂದ್ರ ಕಚೇರಿ ಎದುರು ಭಜನೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭಜನಾ ವಾದ್ಯಮೇಳದೊಂದಿಗೆ ಭಜನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಭಜನೆ...

Chathurthi : ತೀವ್ರ ಸ್ವರೂಪ ಪಡೆಯುತ್ತಿದೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿವಾದ

Hubballi News : ಅದು ಐತಿಹಾಸಿಕ ಮೈದಾನ.‌ಆ‌ ಮೈದಾನದಲ್ಲಿ ಇದೀಗ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರೋ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.‌ ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳ ಬಾಕಿ‌ ಇರೋ ಹಿನ್ನೆಲೆ ಒಂದೆಡೆ ಕೆಲ‌ ಸಂಘಟನೆಗಳಿಂದ ವಿರೋಧ ವ್ಯಕ್ತವಾದ್ರೆ, ಹಿಂದೂ‌ ಸಂಘಟನೆಗಳಿಂದ‌ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ‌ ಅನ್ನೋ ಹಠ ಹೆಚ್ಚಾಗಿದೆ.‌  ಹುಬ್ಬಳ್ಳಿಯ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img