Mandya News:
ಸಾರ್ವಜನಿಕರು ಈ ಬಾರಿ ವಿಶೇಷವಾಗಿ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಕೆಪೆಕ್ ಬೆಂಗಳೂರು,ಕೃಷಿ ಇಲಾಖೆ,ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸಿದ್ದಯ್ಯನಕೊಪ್ಪಲು ರೈತ ಉತ್ಪಾದಕರ ಕಂಪನಿ.ಲಿ ಇವರುಗಳು ವಿಶೇಷವಾಗಿ ಬೆಲ್ಲ ದಿಂದ ಗೌರಿ - ಗಣೇಶ ಮೂರ್ತಿಯನ್ನು ಸಿದ್ದಪಡಿಸಿದ್ದಾರೆ
ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ...
Banglore News:
ಗಣೇಶ ಹಬ್ಬದ ಪ್ರಯುಕ್ತ ರಾಜ್ಯದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಜನರು ಗಣಪನನ್ನು ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ ಮಾಡಿ ಭಕ್ತಿಯಿಂದ ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮನೆಯಲ್ಲು ಹಬ್ಬದ ವಾತಾವರಣ ಕಳೆಗಟ್ಟಿತ್ತು. ತಮ್ಮ ತೋಟದ...
Banglore News:
ಗಣೇಶ ಹಬ್ಬದ ಪ್ರಯುಕ್ತ ರಾಜ್ಯದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಜನರು ಗಣಪನನ್ನು ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ ಮಾಡಿ ಭಕ್ತಿಯಿಂದ ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜೆ.ಡಿ.ಎಸ್ ಹಿರಿ ತಲೆ ಎಚ್.ಡಿ ದೇವೇಗೌಡ ತನ್ನ ಬೆಂಗಳೂರಿನಲ್ಲಿರುವ ಮನೆಯಲ್ಲಿ...
Gujarath News:
ಗುಜರಾತ್ ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆಯು ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ ಎರಡು ಸಮುದಾಯಗಳ ಸದಸ್ಯರು ಪರಸ್ಪರ ಘರ್ಷಣೆ ಮತ್ತು ಕಲ್ಲುಗಳನ್ನು ಎಸೆದಿದ್ದಾರೆ ಇದೀಗ ಅಲ್ಲಿ ಉದ್ವಿಗ್ನತೆ ಉಂಟಾಗಿದೆ. ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮೂರ್ತಿಯನ್ನು ಶಾಂತಿಯುತವಾಗಿ ಕೊಂಡೊಯ್ಯಲಾಯಿತು ಎಂದು ತಿಳಿದು...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...