Friday, June 19, 2026

ganesh fest

ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ ಹಬ್ಬ ಆಚರಿಸಿ: ಡಾ.ನಾಗರಾಜು

Mandya News: ಸಾರ್ವಜನಿಕರು ಈ ಬಾರಿ ವಿಶೇಷವಾಗಿ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಕೆಪೆಕ್ ಬೆಂಗಳೂರು,ಕೃಷಿ ಇಲಾಖೆ,ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸಿದ್ದಯ್ಯನಕೊಪ್ಪಲು ರೈತ ಉತ್ಪಾದಕರ ಕಂಪನಿ.ಲಿ ಇವರುಗಳು ವಿಶೇಷವಾಗಿ ಬೆಲ್ಲ ದಿಂದ ಗೌರಿ - ಗಣೇಶ ಮೂರ್ತಿಯನ್ನು ಸಿದ್ದಪಡಿಸಿದ್ದಾರೆ ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ...

ಎಚ್.ಡಿ .ಕೆ ತೋಟದ ಮನೆಯಲ್ಲಿ ಗಣೇಶ ಹಬ್ಬದ ಆಚರಣೆ:

Banglore  News: ಗಣೇಶ  ಹಬ್ಬದ  ಪ್ರಯುಕ್ತ ರಾಜ್ಯದೆಲ್ಲೆಡೆ  ಸಂಭ್ರಮ ಮನೆ ಮಾಡಿದೆ. ಜನರು  ಗಣಪನನ್ನು   ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ  ಮಾಡಿ ಭಕ್ತಿಯಿಂದ  ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ  ಮುಖ್ಯಮಂತ್ರಿ  ಎಚ್.ಡಿ ಕುಮಾರಸ್ವಾಮಿ ಮನೆಯಲ್ಲು  ಹಬ್ಬದ ವಾತಾವರಣ ಕಳೆಗಟ್ಟಿತ್ತು. ತಮ್ಮ ತೋಟದ...

ಎಚ್.ಡಿ .ದೇವೇಗೌಡರ ಮನೆಯಲ್ಲಿ ಗಣೇಶ ಹಬ್ಬದ ಆಚರಣೆ

Banglore News: ಗಣೇಶ  ಹಬ್ಬದ  ಪ್ರಯುಕ್ತ ರಾಜ್ಯದೆಲ್ಲೆಡೆ  ಸಂಭ್ರಮ ಮನೆ ಮಾಡಿದೆ. ಜನರು  ಗಣಪನನ್ನು   ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ  ಮಾಡಿ ಭಕ್ತಿಯಿಂದ  ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ  ಮುಖ್ಯಮಂತ್ರಿ  ಜೆ.ಡಿ.ಎಸ್  ಹಿರಿ ತಲೆ  ಎಚ್.ಡಿ  ದೇವೇಗೌಡ ತನ್ನ ಬೆಂಗಳೂರಿನಲ್ಲಿರುವ ಮನೆಯಲ್ಲಿ...

ಗಣೇಶ ಮೆರವಣಿಗೆ ವೇಳೆ ಗಲಬೆ: 13 ಮಂದಿ ಬಂಧನ

Gujarath News: ಗುಜರಾತ್ ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆಯು ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ ಎರಡು ಸಮುದಾಯಗಳ ಸದಸ್ಯರು ಪರಸ್ಪರ ಘರ್ಷಣೆ ಮತ್ತು ಕಲ್ಲುಗಳನ್ನು ಎಸೆದಿದ್ದಾರೆ ಇದೀಗ ಅಲ್ಲಿ ಉದ್ವಿಗ್ನತೆ ಉಂಟಾಗಿದೆ. ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮೂರ್ತಿಯನ್ನು ಶಾಂತಿಯುತವಾಗಿ ಕೊಂಡೊಯ್ಯಲಾಯಿತು ಎಂದು ತಿಳಿದು...
- Advertisement -spot_img

Latest News

Hubli Political News: ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

Political News: ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಕಿತ್ತೂರು ಕರ್ನಾಟಕ ಭಾಗಕ್ಕೆ...
- Advertisement -spot_img