Wednesday, October 15, 2025

Ganesh Festival Special

Ganesh Festival Special: ಗಣಪತಿಗೆ ಏಕದಂತನೆಂದು ಕರೆಯಲು ಕಾರಣವೇನು..?

Spiritual: ಪ್ರಥಮ ಪೂಜಿತನಾದ ಗಣೇಶನನ್ನು ಹಲವಾರು ಹೆಸರುಗಳಿಂದ ಕರೆಯಲಾಗುತ್ತದೆ. ಅದರಲ್ಲಿ ಏಕದಂತ ಎಂಬ ಹೆಸರು ಕೂಡ ಒಂದು. ಗಣೇಶನನ್ನು ಏಕೆ ಏಕದಂತ ಎಂದು ಕರೆಯುತ್ತಾರೆ ಎಂದರೆ, ಅವನಿಗಿರುವ ಎರಡು ಹಲ್ಲುಗಳಲ್ಲಿ, ಒಂದು ಕತ್ತರಿಸಿ ಹೋದ ಕಾರಣ, ಏಕದಂತನೆಂದು ಕರೆಯುತ್ತಾರೆ. ಹಾಗಾದ್ರೆ ಗಣೇಶನ ಒಂದು ಹಲ್ಲು ಹೇಗೆ ತುಂಡಾಯಿತು ಅನ್ನೋ ಬಗ್ಗೆ ಇರುವ ಕಥೆ ಕೇಳೋಣ...

Ganesh Festival Special: ಕಾಣೆಯಾದ ಶ್ರೀವಿಷ್ಣುವಿನ ಶಂಖದ ಕಥೆ

Spiritual: ದೇವಾನು ದೇವತೆಗಳಿಗೆ ಪ್ರಿಯವಾಗಿದ್ದ ಬಾಲಗಣೇಶ, ತನ್ನ ತಮಾಷೆಗಳ ಮೂಲಕ ಹಲವು ದೇವತೆಗಳ ತಾಳ್ಮೆ ಪರೀಕ್ಷೆ ಮಾಡುತ್ತಿದ್ದ. ಈ ಬಗ್ಗೆ ಒಂದು ಕಥೆ ಇದೆ. ವಿಷ್ಣುವಿನ ಶಂಖವನ್ನು ಮುಚ್ಚಿಟ್ಟು, ಗಣಪ ಶ್ರೀವಿಷ್ಣುವಿನ ತಾಳ್ಮೆ ಪರೀಕ್ಷೆ ಮಾಡಿದ್ದ. ಏನಿದು ಕಥೆ ಎಂದು ಕೇಳೋಣ ಬನ್ನಿ.. ಶ್ರೀವಿಷ್ಣುವಿನ ಬಳಿ ಶಂಖವಿತ್ತು. ಶ್ರೀವಿಷ್ಣು ಆ ಶಂಖವನ್ನು ಹಿಡಿದು, ಶೇಷನ ಮೇಲೆ...

Ganesh Festival Special: ಗಣಪನ ಅವಕೃಪೆಯಿಂದ ಅಡೆತಡೆ ಎದುರಿಸಿದ ಶಿವ..

Spiritual: ಗಣಪತಿಗೆ ಪ್ರಥಮ ಪೂಜೆಯ ವರ ನೀಡಿದವನು ಶಿವ. ಆದರೆ ಶಿವ ಅದನ್ನು ಮರೆತಿದ್ದರಿಂದ, ಅವನಿಗೂ ಹಲವು ಅಡೆತಡೆಗಳು ಉಂಟಾದವು. ಹಾಗಾದ್ರೆ ಶಿವನಿಗೆ ಯಾವಾಗ, ಏನು ಅಡೆತಡೆ ಉಂಟಾಯಿತು. ಅದನ್ನು ಗಣೇಶ ಹೇಗೆ ಸರಿಪಡಿಸಿದ ಅನ್ನೋ ಬಗ್ಗೆ ಕಥೆ ತಿಳಿಯೋಣ ಬನ್ನಿ.. ಪಾರ್ವತಿ ದೇವಿ ಓರ್ವ ಬಾಲಕನನ್ನು ಸೃಷ್ಟಿಸಿ, ತಾನು ಸ್ನಾನಗೃಹದಿಂದ ಬರುವವರೆಗೂ ಬಾಗಿಲು ಕಾಯಲು...

Ganesh Festival Special: ಇದು ಗಣೇಶ ಕುಬೇರನ ಸೊಕ್ಕು ಇಳಿಸಿದ ಕಥೆ..

Spiritual: ಶ್ರೀಮಂತರಾಗಬೇಕು ಅಂದ್ರೆ ಲಕ್ಷ್ಮೀ ಮತ್ತು ಕುಬೇರನನ್ನು ಪೂಜಿಸಬೇಕು ಎಂದು ಹೇಳುತ್ತಾರೆ. ಆದರೆ ಎಂಥ ಶ್ರೀಮಂತನಿಗಾದರೂ, ಗರ್ವ ಬಂದಾಗ, ಅಂಥವನಿಗೆ ದೇವರು ಬುದ್ಧಿ ಕಲಿಸುತ್ತಾನೆ ಅನ್ನೋದಕ್ಕೆ ಕುಬೇರ ಮತ್ತು ಗಣಪತಿಯ ನಡುವೆ ನಡೆದ ಘಟನೆಯೇ ಸಾಕ್ಷಿ. ಈ ಬಗ್ಗೆ ಕಥೆಯನ್ನು ಕೇಳೋಣ ಬನ್ನಿ.. ಒಮ್ಮೆ ಕುಬೇರನಿಗೆ ತನ್ನ ಸಂಪತ್ತಿನ ಬಗ್ಗೆ ಗರ್ವವಾಗಿ, ಅದನ್ನ ದೇವಾನು ದೇವತೆಗಳಿಗೆ...

Ganesh Festival Special: ಕಡ್ಲೆ ಪಂಚಕಜ್ಜಾಯ ರೆಸಿಪಿ

Festival Recipe: ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರಲಿದೆ. ಈ ದಿನ ಹಿಂದೂಗಳು ತರಹೇವಾರಿ ತಿಂಡಿಗಳನ್ನನು ಮಾಡಿ, ಗಣೇಶನಿಗೆ ನೈವೇದ್ಯ ಮಾಡುತ್ತಾರೆ. ಅದರಲ್ಲಿ ಮುಖ್ಯವಾದ ನೈವೇದ್ಯ ಅಂದರೆ, ಕಡ್ಲೆ ಪಂಚಕಜ್ಜಾಯ. ಹಾಗಾಗಿ ಇಂದು ನಾವು ಕಡ್ಲೆ ಪಂಚಕಜ್ಜಾಯ ರೆಸಿಪಿಯನ್ನು ಹೇಳಲಿದ್ದೇವೆ. ಒಂದು ಕಪ್ ಕಪ್ಪು ಕಡಲೆಯನ್ನು ಚೆನ್ನಾಗಿ ತೊಳೆದು, ಘಮ ಬರುವವರೆಗೂ ಹುರಿಯಿರಿ. ಕಡ್ಲೆ ತಣ್ಣಗಾದ...

Ganesh Festival Special: ಗಣೇಶನಿಗೆ ಪ್ರಿಯವಾದ ಕಡಲೆ ಉಸುಳಿ ರೆಸಿಪಿ

Recipe: ಕೆಲ ದಿನಗಳಲ್ಲೇ ಗಣೇಶ ಚತುರ್ಥಿ ಹಬ್ಬ ಬರಲಿದೆ. ಗಣೇಶನಿಗಾಗಿ ಭಕ್ತರು ತರಹೇವಾರಿ ಭೋಜನಗಳನ್ನು ತಯಾರಿಸಿ, ನೈವೇದ್ಯ ಮಾಡುತ್ತಾರೆ. ಅದರಲ್ಲಿ ಗಣೇಶನಿಗೆ ಪ್ರಿಯವಾದ ಪದಾರ್ಥ ಅಂದರೆ, ಕಡಲೆ ಉಸುಳಿ. ಇಂದು ನಾವು ಕಡಲೆ ಉಸುಳಿ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ಒಂದು ಕಪ್ ಕಡಲೆ ಕಾಳನ್ನು ನೀರಿನಲ್ಲಿ ನೆನೆಸಿಡಿ. ಮರುದಿನ ಅದನ್ನು ಬೇಯಿಸಿ. ಕಡಲೆಕಾಳು...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img