Tuesday, March 17, 2026

#ganesh habba

ಶಿವನ ಪಾದ ಸೇರಿದ ಗಣೇಶನ ಭಕ್ತರು

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕುಣಿದು ಕುಪ್ಪಳಿಸುತ್ತಾ ಗಣೇಶ ಮೂರ್ತಿಗಳ ವಿಸರ್ಜನೆ ಹೋದವರು, ಬಾರದ ಲೋಕಕ್ಕೆ ಹೋಗಿದ್ದಾರೆ. ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ , ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಇಬ್ಬರು ಮೃತಪಟ್ಟಿದ್ದಾರೆ. ಇತ್ತ, ಮೈಸೂರಿನಲ್ಲೂ ಗಣಪನಿಗೆ ಪೂಜೆ ಸಲ್ಲಿಸಲು ಹೋಗಿ, ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿಯೊಬ್ರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ...

ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಿದ ಹೈಕೋರ್ಟ್​..!

ಬೆಂಗಳೂರು:  ಚಾಮರಾಜಪೇಟೆ ಆಟದ ಮೈದಾನ ಯಾವಾಗಲೂ ಒಂದಿಲ್ಲೊಂದು ವಿವಾದ ಕುರಿತು ಸುದ್ದಿಯಲ್ಲಿರುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣೇಶ ಹಬ್ಬ ಹೀಗೆ ಸದಾ ವಿವಾದದಲ್ಲಿರುವ ಈ ಮೈದಾನ ಈಗ ಮತ್ತೊಂದು ವಿವಾದದಿಂದ ಸುದ್ದಿಯಲ್ಲಿದೆ. ಅದೇನೆಂದರೆ ಬೆಳಗಾದರೆ ನಾಡಹಬ್ಬ ಕನ್ನಡ ರಾಜ್ಯೋತ್ಸವ ಕನ್ನಡಿಗರು, ಕನ್ನಡಪರ ಸಂಘಟನೆ ಹೋರಾಟಗಾರರು ಈ ಚಾಮರಾಜಪೇಟೆ ಮೈದಾನದಲ್ಲಿ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುವ...

Hubli Ganesh utsava: ಗಣೇಶ ಹಬ್ಬ ಆಚರಣೆ ವೇಳೆ ಕೋಮು ವಿವಾದ ಆಗದಂತೆ ಎಚ್ಚರ ವಹಿಸಲು ಮನವಿ..!

ಹುಬ್ಬಳ್ಳಿ; ನಗರದ 'ಈದ್ಗಾ ಮೈದಾನ' ದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದು ಅಂತಹ ಧಾರ್ಮಿಕ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ಆಗ್ರಹಿಸಿ ಸೆಪ್ಟೆಂಬರ್ ೧೫ ರಂದು ಬೆಳಿಗ್ಗೆ ೧೧.೩೦ ಕ್ಕೆ ಧಾರವಾಡದ ಜಿಲ್ಲಾಧಿಕಾರಿ ಬಳಿ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳಿ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img