ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನ ಯಾವಾಗಲೂ ಒಂದಿಲ್ಲೊಂದು ವಿವಾದ ಕುರಿತು ಸುದ್ದಿಯಲ್ಲಿರುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣೇಶ ಹಬ್ಬ ಹೀಗೆ ಸದಾ ವಿವಾದದಲ್ಲಿರುವ ಈ ಮೈದಾನ ಈಗ ಮತ್ತೊಂದು ವಿವಾದದಿಂದ ಸುದ್ದಿಯಲ್ಲಿದೆ.
ಅದೇನೆಂದರೆ ಬೆಳಗಾದರೆ ನಾಡಹಬ್ಬ ಕನ್ನಡ ರಾಜ್ಯೋತ್ಸವ ಕನ್ನಡಿಗರು, ಕನ್ನಡಪರ ಸಂಘಟನೆ ಹೋರಾಟಗಾರರು ಈ ಚಾಮರಾಜಪೇಟೆ ಮೈದಾನದಲ್ಲಿ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುವ...
ಹುಬ್ಬಳ್ಳಿ; ನಗರದ 'ಈದ್ಗಾ ಮೈದಾನ' ದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದು ಅಂತಹ ಧಾರ್ಮಿಕ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ಆಗ್ರಹಿಸಿ ಸೆಪ್ಟೆಂಬರ್ ೧೫ ರಂದು ಬೆಳಿಗ್ಗೆ ೧೧.೩೦ ಕ್ಕೆ ಧಾರವಾಡದ ಜಿಲ್ಲಾಧಿಕಾರಿ ಬಳಿ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳಿ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....