Thursday, July 23, 2026

#ganesh idal

Ganesh Fest : ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ

Hubballi News : ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂ.ಗಳ ಮೌಲ್ಯದ ಅಮೇರಿಕನ್ ಡೈಮಂಡ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದೆ. ಹೌದು.. ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ನಿರ್ಮಿಸಿರುವ ಗಣೇಶ ಮೂರ್ತಿಯು ಬೆಂಗಳೂರ ರಾಜಾಜಿನಗರ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img