Friday, March 14, 2025

ganesh idol

ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆ

Banglore News: ಗಣೇಶ ಚತುರ್ಥಿಯ ಪ್ರಯುಕ್ತ ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಸಾವಿರ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆಯನ್ನು ಆಯೋಜಿಸಲಾಗಿದೆ. ಪ್ರತಿವರ್ಷ ಹೊಸದೊಂದು ಥೀಮ್‌ ನಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸುವ ಹಾಗೂ ವಿಶೇಷ ಅಲಂಕಾರವನ್ನು ಮಾಡುವ ಮೂಲಕ ದೇಶದ ಗಮನವನ್ನು ಸೆಳೆಯುತ್ತಿದ್ದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ...
- Advertisement -spot_img

Latest News

Sandalwood News: ಪುನೀತ್ ಬಯೋಪಿಕ್? ಆನಂದರಾಮ್ ಏನಂತಾರೆ?

Sandalwood News: ಸಿನಿಮಾ ಅಂದರೆ ಅದೊಂದು ಮನರಂಜನೆಯ ತಾಣ. ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯಗಳನ್ನು ಯಾವುದೇ ಕ್ಷಣದಲ್ಲಿ ಬೇಕಾದರೂ ನೋಡಲು ಸಾಧ್ಯವಾಗುವ ಏಕೈಕ ಮಾಧ್ಯಮವೆಂದರೆ ಅದು ಸಿನಿಮಾ...
- Advertisement -spot_img