Friday, April 18, 2025

#ganesh installlation

Hubli news: ಸಿದ್ದರಾಮಯ್ಯ ಸರ್ಕಾರ ಎಲ್ಲರ ಮತಗಳನ್ನು ತೆಗೆದುಕೊಂಡು ಅಧಿಕಾರಕ್ಕೆ ಬಂದಿದೆ; ಅರವಿಂದ್ ಬೆಲ್ಲದ್.!

ಹುಬ್ಬಳ್ಳಿ :ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಹಿಂದೂ ಸಂಘಟನೆಗಳು ಅರ್ಜಿ ಹಾಕಿದ್ದರು ನಿನ್ನೆ ನ್ಯಾಯಾಲಯದಿಂದ ಅನುಮತಿ ನೀಡಿದ ನಂತರ ಶಾಸಕ ಅರವಿಂದ್ ಬೆಲ್ಲದ್ ಮಾಧ್ಯಮದವರೊಂದಿಗೆ ಮಾತನಾಡಿದರು. ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಅನ್ನುವಂತಾಗಿದೆ ಹುಬ್ಬಳ್ಳಿಯ ವಿವಾದ ಯಾಕೆಂದರೆ ಗಣೇಶ ಪ್ರತಿಷ್ಠಾಪನೆಗೆ ನ್ಯಾಯಾಲಯದಲ್ಲಿ ಅನುಮತಿ ಸಿಕ್ಕರೂ ಸರ್ಕಾರ ಅನುಮತಿ ಕೊಡುತ್ತಿಲ್ಲ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img