Friday, August 28, 2026

Ganesh mandali

ಬೆಳಗಾವಿಯಲ್ಲಿ 10 ದಿನ ಗಣೇಶೋತ್ಸವಕ್ಕೆ ಮನವಿ…!

www.karnatakatv.net :ಬೆಳಗಾವಿ: ನಗರದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿತ್ತು. ಗಣೇಶೋತ್ಸವಕ್ಕೆ ಐದು ದಿನಗಳ ಕಾಲ ಷರತ್ತುಬದ್ಧ ಅನುಮತಿಯನ್ನು ರಾಜ್ಯ ಸರ್ಕಾರ ನೀಡಿದೆ. ಆದರೆ ಇದಕ್ಕೆ ಗಣೇಶ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮಂಗಳವಾರ ಬೆಳಗಾವಿ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img