Sunday, August 2, 2026

#ganesh statue installation

Ganesh instalation: ಈದ್ಗಾ ಮೈದಾನಕ್ಕೆ ವೈಭವದೊಂದಿಗೆ ಪ್ರವೇಶ ಮೂಷಿಕ ವಾಹನ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ವಿಘ್ನೇಶ್ವರ ಎಂಟ್ರಿ ಕೊಟ್ಟಿದ್ದು, ಶಾಂತಿಯುತ ರೀತಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಜಮುಖ ಆಗಮಿಸಿದ್ದಾನೆ. ಹೌದು, ಸಾಕಷ್ಟು ವಿರೋಧದ ನಡುವೆಯೂ ಅನುಮತಿ ಪಡೆದು ಈಗ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img