Wednesday, June 24, 2026

ganesh statue marchy

Ganesh statue: ಹುಬ್ಬಳ್ಳಿಯ ಬೀದಿಗಳಲ್ಲಿ ಗಣೇಶ ಮೂರ್ತಿ ಭರ್ಜರಿ ಮೆರವಣಿಗೆ..!

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಟ್ಟ ನಂತರ ಹಿಂದೂ ಸಂಘಟನಾಕಾರರು ಗಣೇಶ ಪ್ರತಿಷ್ಠಾಪನೆಗೆ ಸಿದ್ದತೆ ನಡೆಸಿ ಇಂದು ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಗಣೇಶ ಮೂರ್ತಿ ಮೆರವಣಿಗೆ ಆರಂಭಿಸಿದರು. ನಗರದ ಬೀದಿಯಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಹಾಗೂ ಡಿಜೆ ಸೌಂಡ್ ಮೂಲಕ ಮೆರವಣಿಗೆ ಆರಂಭಿಸಿದ್ದಾರೆ. ಗಣೇಶ್ ಮೂರ್ತಿ ಜೊತೆ ಭಾರತಾಂಬೆಯ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img