Monday, October 27, 2025

ganesh statue marchy

Ganesh statue: ಹುಬ್ಬಳ್ಳಿಯ ಬೀದಿಗಳಲ್ಲಿ ಗಣೇಶ ಮೂರ್ತಿ ಭರ್ಜರಿ ಮೆರವಣಿಗೆ..!

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಟ್ಟ ನಂತರ ಹಿಂದೂ ಸಂಘಟನಾಕಾರರು ಗಣೇಶ ಪ್ರತಿಷ್ಠಾಪನೆಗೆ ಸಿದ್ದತೆ ನಡೆಸಿ ಇಂದು ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಗಣೇಶ ಮೂರ್ತಿ ಮೆರವಣಿಗೆ ಆರಂಭಿಸಿದರು. ನಗರದ ಬೀದಿಯಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಹಾಗೂ ಡಿಜೆ ಸೌಂಡ್ ಮೂಲಕ ಮೆರವಣಿಗೆ ಆರಂಭಿಸಿದ್ದಾರೆ. ಗಣೇಶ್ ಮೂರ್ತಿ ಜೊತೆ ಭಾರತಾಂಬೆಯ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img