Friday, November 28, 2025

Ganesh visarjan

ವಿಹೆಚ್‌ಪಿ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ಗೆ ಚಿತ್ರದುರ್ಗಕ್ಕೆ ಪ್ರವೇಶ ನಿಷೇಧ

Chithradurga news: ವಿಹೆಚ್‌ಪಿ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ, ಮಂಗಳೂರು ನಿವಾಸಿ ಶರಣ್ ಪಂಪ್‌ವೆಲ್ ಚಿತ್ರದುರ್ಗಕ್ಕೆ ಬರುವುದನ್ನು ನಿಷೇಧಿಸಲಾಗಿದೆ. ಇಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಿರುವ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಸೆ.22ರಂದು ಶರಣ್ ಪಂಪ್‌ವೆಲ್ ಅವರ ದಿಕ್ಸೂಚಿ ಭಾಷಣ ನಿಗದಿಯಾಗಿತ್ತು. https://youtu.be/Gf_AmTNQAak ಆದರೆ ರಾಾಜ್ಯದ ಹಲವು ಭಾಗಗಳಲ್ಲಿ ಶರಣ್ ವಿರುದ್ಧ ಪ್ರಕರಣ ದಾಖಲಾಗಿದ್ದು,...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img