Saturday, May 2, 2026

Ganesh visarjan

ವಿಹೆಚ್‌ಪಿ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ಗೆ ಚಿತ್ರದುರ್ಗಕ್ಕೆ ಪ್ರವೇಶ ನಿಷೇಧ

Chithradurga news: ವಿಹೆಚ್‌ಪಿ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ, ಮಂಗಳೂರು ನಿವಾಸಿ ಶರಣ್ ಪಂಪ್‌ವೆಲ್ ಚಿತ್ರದುರ್ಗಕ್ಕೆ ಬರುವುದನ್ನು ನಿಷೇಧಿಸಲಾಗಿದೆ. ಇಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಿರುವ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಸೆ.22ರಂದು ಶರಣ್ ಪಂಪ್‌ವೆಲ್ ಅವರ ದಿಕ್ಸೂಚಿ ಭಾಷಣ ನಿಗದಿಯಾಗಿತ್ತು. https://youtu.be/Gf_AmTNQAak ಆದರೆ ರಾಾಜ್ಯದ ಹಲವು ಭಾಗಗಳಲ್ಲಿ ಶರಣ್ ವಿರುದ್ಧ ಪ್ರಕರಣ ದಾಖಲಾಗಿದ್ದು,...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img