ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಹಾಗೂ ಮೆರವಣಿಗೆಯ ಸಂದರ್ಭದಲ್ಲಿ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಸ್ಲಿಂ ಸಮುದಾಯದಲ್ಲಿ ದಾರಿ ತಪ್ಪಿದವರು ಜಿಹಾದಿ ಹೇಗಾಗುತ್ತಾರೋ, ಅದೇ ರೀತಿ ಹಿಂದೂತ್ವದಲ್ಲಿ ದಾರಿ ತಪ್ಪಿದವರು ಕಾಂಗ್ರೆಸ್ಸಿಗರು ಆಗುತ್ತಾರೆ ಎಂದು ಅವರು ಕಾಂಗ್ರೆಸ್...
Chithradurga news: ವಿಹೆಚ್ಪಿ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ, ಮಂಗಳೂರು ನಿವಾಸಿ ಶರಣ್ ಪಂಪ್ವೆಲ್ ಚಿತ್ರದುರ್ಗಕ್ಕೆ ಬರುವುದನ್ನು ನಿಷೇಧಿಸಲಾಗಿದೆ. ಇಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಿರುವ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಸೆ.22ರಂದು ಶರಣ್ ಪಂಪ್ವೆಲ್ ಅವರ ದಿಕ್ಸೂಚಿ ಭಾಷಣ ನಿಗದಿಯಾಗಿತ್ತು.
https://youtu.be/Gf_AmTNQAak
ಆದರೆ ರಾಾಜ್ಯದ ಹಲವು ಭಾಗಗಳಲ್ಲಿ ಶರಣ್ ವಿರುದ್ಧ ಪ್ರಕರಣ ದಾಖಲಾಗಿದ್ದು,...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...