Friday, July 31, 2026

Ganesha FDestival

ನಾಗಮಂಗಲ ಗಲಾಟೆ ಕೇಸ್: ಯಾವ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘರ್ಷಣೆಗೆ ಕಾರಣರಾದವರು, ಕಲ್ಲು ತೂರಾಟ ಮಾಡಿದವರು ಯಾವ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. https://youtu.be/ACxM7r77Rb8 ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ,...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img