Monday, October 6, 2025

Ganesha festival

Hubli News: ಗಣೇಶ ಹಬ್ಬ ಹಿನ್ನೆಲೆಯಲ್ಲಿ ರೌಡಿಶೀಟರ್ ಗಡಿಪಾರು !

Hubli News: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಬಾರಿ ನಾಲ್ಕು ಜನರ ಮೇಲೆ ಗುಂಡ ಆಕ್ಟ್ ಮಾಡಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ರೌಡಿಶೀಟರ್ ಗಳು ಹಾಗೂ ಸಂಘಟಿತ ಅಪರಾಧಗಳಲ್ಲಿ ತೊಡಗಿರುವಂತಹ. ಈಗ ಕಳೆದ ಎರಡು ದಿನಗಳಿಂದ 22 ಜನರ ರೌಡಿಶೀಟರ್ ಗಳನ್ನು ಗಡಿಪಾರು...

ಗಣೇಶೋತ್ಸವ ಸಂಭ್ರಮ ವೇಳೆ ಸುಪ್ರೀಂಕೋರ್ಟ್ ಆದೇಶ ಪಾಲಿಸಿ, ಇಲ್ಲವಾದಲ್ಲಿ ಕಾನೂನು ಕ್ರಮ- ಶಶಿಕುಮಾರ್

Hubli News: ಇನ್ನೇನು ಕೆಲವೇ ದಿನಗಳಲ್ಲಿ ಗಣೇಶೋತ್ಸವ ಬರಲಿದ್ದು, ಈ ವೇಳೆ ಗಣೇಶೋತ್ಸವದ ಸಂಭ್ರಮದ ವೇಳೆ ಡಿಜೆ ಸಿಸ್ಟಮ್ ಸೇರಿ ಎಲ್ಲ ವಿಚಾರದಲ್ಲೂ ಸುಪ್ರೀಂ ಕೋರ್ಟ್ ಆದೇಶ ಎಲ್ಲರು ಪಾಲಿಸಬೇಕು, ಇಲ್ಲಾವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಅವರು,...

ಗಣೇಶ ವಿಸರ್ಜನೆ ಹಿನ್ನೆಲೆ: ಬೃಹತ್ ರೂಟ್ ಮಾರ್ಚ್:ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ- ಎನ್ ಶಶಿಕುಮಾರ್

Hubli News: ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಹುಬ್ಬಳ್ಳಿ-ಧಾರವಾಡ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಠಿಣ ಕ್ರಮಕ್ಕೆ ಮುಂದಾಗಿದೆ. ಮುಂಜಾಗೃತ ಕ್ರಮವಾಗಿ ಹಾಗೂ ಸಾರ್ವಜನಿಕರಿಗೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅವಳಿ ನಗರದ ಕಮಿಷನರೇಟ್ ವ್ಯಾಪ್ತಿಯಿಂದ ಬೃಹತ್ ರೂಟ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು. ನಗರದ ಶಹರ ಪೊಲೀಸ್ ಠಾಣೆಯಿಂದ ಆರಂಭವಾದ ರೂಟ್ ಮಾರ್ಚ್...

ದೇಶವಿರೋಧಿ ಶಕ್ತಿಗಳನ್ನ ಹುರಿದುಂಬಿಸಿ ಓಲೈಕೆ ರಾಜಕಾರಣ ಮಾಡಿದ ನೇರ ಪರಿಣಾಮವಿದು: ನಿಖಿಲ್ ಕುಮಾರ್

Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್...

ವಿಭಿನ್ನವಾಗಿ ಗಣೇಶೋತ್ಸವ ಆಚರಿಸಿದ ಹುಬ್ಬಳ್ಳಿ ಸಪ್ತಗಿರಿ ಗಜಾನನ ಮಂಡಳಿ

Hubballi: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿನೂತನ ಮತ್ತು ಅರ್ಥಪೂರ್ಣ ಗಣೇಶೋತ್ಸವ ಆಚರಣೆ ಮಾಡಲಾಯಿತು. ನಗರದ ಸಪ್ತಗಿರಿ ಲೇಔಟ್ ಗಜಾನನ ಯುವಕ ಮಂಡಳ ವತಿಯಿಂದ ರಕ್ತದಾನ ಮೂಲಕ ಗಣೇಶೋತ್ಸವ ಆಚರಿಸಲಾಗಿತ್ತು. ಹಲವು ಕಡೆ ಗಣೇಶನ ಪೂಜೆ ಜೊತೆಗೆ, ಡಿಜೆ ಮ್ಯೂಸಿಕ್ ಹಾಕಿ, ಮೋಜು ಮಸ್ತಿ ಮಾಡಲಾಗುತ್ತದೆ. ಆದರೆ ಈ ಸಾರ್ವಜನಿಕ ಗಣೇಶೋತ್ಸವದಲ್ಲಿ ಸಮಾಜಮುಖಿ ಕೆಲಸ ಮಾಡುತ್ತಿದ್ದು, ರಕ್ತದಾನ ಮಾಡುವ ಮೂಲಕ...

ಅಮೇರಿಕಾದಲ್ಲಿ ಗಣೇಶೋತ್ಸವ ಆಚರಣೆ: ಸಂಪ್ರದಾಯ ಎತ್ತಿ ಹಿಡಿದ ದಂಪತಿ

Hubli News: ಹುಬ್ಬಳ್ಳಿ: ಭಾರತೀಯ ಪರಂಪರೆಯಲ್ಲಿ ಗಣೇಶೋತ್ಸವ ಅಂದರೆ ನಿಜಕ್ಕೂ ಅದೊಂದು ಮಹತ್ವದ ಹಬ್ಬವಾಗಿದೆ. ಈ ನಿಟ್ಟಿನಲ್ಲಿ ವಿದೇಶದಲ್ಲಿಯೂ ಕೂಡ ಹುಬ್ಬಳ್ಳಿಯ ದಂಪತಿ ಮನೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಭಾರತೀಯ ಸಂಸ್ಕೃತಿಯನ್ನು ವಿದೇಶದಲ್ಲಿಯೂ ಪಸರಿಸುವಂತೆ ಮಾಡಿದ್ದಾರೆ. https://youtu.be/YhqpSGXgxxw ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಣಕವಾಡದ ಶಶಿ ಚಾಕಲಬ್ಬಿ, ಸಾನ್ವಿ ಚಾಕಲಬ್ಬಿ ಎಂಬುವವರೇ ಅಮೇರಿಕಾದ ಸ್ಯಾನ್-ಡಿಯಾಗೋ ನಲ್ಲಿ ಗಣಪತಿ...

Arvind Bellad : ಹಿಂದೂಗಳ ಹಬ್ಬ ಬಂದಾಗಲೇ ಕಾಂಗ್ರೆಸ್ ಸರ್ಕಾರಕ್ಕೆ ಕಾನೂನು ನೆನಪಾಗುತ್ತೇ: ಶಾಸಕ ಬೆಲ್ಲದ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ಗೆ ಹಿಂದುಗಳ ಹಬ್ಬ ಆಚರಣೆ ಬಂದರೆ ಕಾನೂನುಗಳು ನೆನಪಾಗುತ್ತವೆ. ಗಣಪತಿ ಹಬ್ಬದ ಪ್ರಸಾದಕ್ಕೆ FSSAI ಅನುಮತಿ ಕಡ್ಡಾಯ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕಿಡಿ ಕಾರಿದರು. https://youtu.be/37-y-anFr1I?si=hVpdclMGa3bTrftZ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸ್ಲಿಂ ಹಬ್ಬ ಹರಿದನಗಳ ಸಂದರ್ಭದಲ್ಲಿ ಇಂತಹ ಕಾನೂನು ಸರ್ಕಾರಕ್ಕೆ ನೆನಪಿಗೆ ಇರುವುದಿಲ್ಲ. ಹಿಂದೂಗಳ ಹಬ್ಬ...

Hubballi : ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಸಮ್ಮತಿ: ಮೂರು ದಿನದ ಷರತ್ತು ಬದ್ಧ ಅನುಮತಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯಭಾಗದಲ್ಲಿ ಇರುವ ಚೆನ್ನಮ್ಮ ವರ್ತುಲದ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ- ಧಾರವಾಡ ಪಾಲಿಕೆ ಇಂದು ಅಧಿಕೃತವಾಗಿ ಅನುಮತಿ ನೀಡಿದ್ದು, ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾ ಮಂಡಳಿಗೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದಾರೆ. https://youtu.be/dh9MWoAsCow?si=72AteasFUxqSlprq ಮೂರು ದಿನಗಳ ಕಾಲ ಪಾಲಿಕೆ ಒಡೆತನದ...

Ganesh Chaturthi Special: ಗಣೇಶನಿಗೆ ನೈವೇದ್ಯ ಮಾಡಬಹುದಾದ ಕಾಯಿ ಮೋದಕ ರೆಸಿಪಿ

Recipe: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದೆ. ಈ ವೇಳೆ ನೈವೇದ್ಯಕ್ಕಾಗಿ ವಿಧ ವಿಧದ ಅಡುಗೆಗಳನ್ನು ಮಾಡಬೇಕಾಗತ್ತೆ. ಅದರಲ್ಲೂ ಗಣೇಶನಿಗೆ ಇಷ್ಟವಾದ ಮೋದಕವನ್ನು ಭಕ್ತರು ತಪ್ಪದೇ ಮಾಡಲೇಬೇಕು. ಹಾಗಾಗಿ ನಾವಿಂದು ಕಾಯಿ ಮೋದಕವನ್ನು ಹೇಗೆ ಮಾಡಬೇಕು ಅಂತಾ ಹೇಳಲಿದ್ದೇವೆ. https://youtu.be/_ebSULV-4AE ಬೇಕಾಗುವ ಸಾಮಗ್ರಿ: ಒಂದು ಕಪ್ ಗೋಧಿ ಹಿಟ್ಟು, ಕಾಲು ಕಪ್ ಮೈದಾ, ನಾಲ್ಕು ಸ್ಪೂನ್ ತುಪ್ಪ, ಒಂದು...

ವಾಣಿಜ್ಯನಗರಿಯಲ್ಲಿ 21ದಿನದ ಗಣಪತಿಗೆ ವಿದಾಯ: ಸಂಭ್ರಮಿಸಿದ ಯುವಕರು..!

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗಣೇಶೋತ್ಸವ ಅಂದರೆ ನಿಜಕ್ಕೂ ಅದೊಂದು ದೊಡ್ಡ ಸಂಭ್ರಮವೇ ಸರಿ. ಹನ್ನೊಂದು ದಿನದ ಗಣಪತಿ ವಿಸರ್ಜನೆ ಸಂಭ್ರಮದ ಜೊತೆಗೆ ಹುಬ್ಬಳ್ಳಿಯ ಜನರು 21ನೇ ದಿನದ ಗಣಪತಿಯನ್ನು ಅದ್ದೂರಿಯಾಗಿ ವಿಸರ್ಜನೆ ಮಾಡುವ ಮೂಲಕ ಮತ್ತೊಮ್ಮೆ ಸಂಭ್ರಮಿಸಿದ್ದಾರೆ. ಹೌದು.. ಹುಬ್ಬಳ್ಳಿಯ ಮಡಿವಾಳನಗರ ಓಣಿಯ ಗಣಪತಿಯನ್ನು ಡಿಜೆ ಸದ್ದಿನೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img