Tuesday, October 7, 2025

Ganesha festival

Police: ಗಣೇಶ ಹಬ್ಬ ಆಚರಣೆ ವೇಳೆ ನಿಯಮ ಪಾಲನೆಗೆ ಪೊಲೀಸರು ಮನವಿ..!

ನಾಯಕನಹಟ್ಟಿ: ಸರ್ವೇ ಜನ ಸುಖಿನೋ ಭವ ಎನ್ನುವಂತೆ ಸರ್ವ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವಿಸುವ ಉದ್ದೇಶಕ್ಕಾಗಿ ಕಾನೂನನ್ನ ಜಾರಿಗೆ ತರಲಾಗಿದೆ. ಎಲ್ಲರೂ ಕಾನೂನನ್ನ ಗೌರವಿಸಿ ಪಾಲಿಸಿ ಎಂದು ನಾಯಕನಹಟ್ಟಿ ಪೊಲೀಸ್ ಠಾಣೆ ಪಿಎಸ್ಐ ದೇವರಾಜ್ ರವರು ತಿಳಿಸಿದರು. ನಾಯಕನಹಟ್ಟಿ ಪೊಲೀಸ್ ಠಾಣೆಯ ಆವರಣದಲ್ಲಿ ಗಣೇಶನ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೂರ್ವಭಾವಿ...

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ 4 ಸಂಘಟನೆಗಳು ಮನವಿ ಸಲ್ಲಿಸಿವೆ- ಈಶ್ವರ ಉಳ್ಳಾಗಡ್ಡಿ

Hubballi- Dharwad News: ಧಾರವಾಡ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಅದ್ದೂರಿಯಾಗಿ ಗಣೇಶನ ಪ್ರತಿಷ್ಠಾಪನೆ ನಡೆಸಲು 4 ಸಂಘಟನೆಗಳು ಮನವಿ ಸಲ್ಲಿಸಿವೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಹೇಳಿದ್ರು. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ಆಯುಕ್ತರು, ಮಹಾನಗರ ಪಾಲಿಕೆಯ ಒಡೆತನದ ರಾಣಿಚನ್ನಮ್ಮ ವೃತ್ತದ ಹತ್ತಿರವಿರುವ ಮಹಾನಗರ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ- ಮೇಯರ್ ವೀಣಾ ಬರದ್ವಾಡ್ …

Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಕೊನೆಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನಿನ್ನೆ ನಡೆದ ಸಾಮಾನ್ಯ ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ್ ಠರಾವು ಪಾಸ್ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತಗಸವ ಆಚರಣೆಗೆ ಅನುಮತಿ ನೀಡುವ ಕುರಿತು ವಿಷಯ ಮಂಡಿಸಲಾಯಿತು. ಆದ್ರೆ ಪರ- ವಿರೋಧ...

ಸಗಣಿಯಿಂದ ತಯಾರಿಸಲಾದ ಗಣೇಶ ಪೂಜೆಗೆ ಶ್ರೇಷ್ಠ…!

www.karnatakatv.net :ತುಮಕೂರು: ಗಣೇಶ ಚತುರ್ಥಿ ಹಿಂದೂ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಹಬ್ಬಗಳಲ್ಲಿ ಒಂದು. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಈ ಹಬ್ಬ ಅಂದರೆ ಅಚ್ಚುಮೆಚ್ಚು. ಇತ್ತೀಚಿನ ದಿನಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹತ್ತಾರು ನಿರ್ಬಂಧನೆಗಳನ್ನು ಸರ್ಕಾರ ವಿಧಿಸಿದ್ದು ಇವುಗಳ ಮಧ್ಯೆ ಸರಳ ಗಣೇಶೋತ್ಸವಕ್ಕೆ ತಾಲೂಕಿನ ಸಿದ್ದನ  ಕಟ್ಟೆಯ ವಿಶ್ವಮಾತಾ ಗೋಶಾಲೆಯಲ್ಲಿ ಸಿದ್ಧಗೊಂಡಿದೆ. ದೇಶದಲ್ಲಿ ಸತತ ಎರಡು ವರ್ಷಗಳಿಂದ...

ವಿಘ್ನ ವಿನಾಯಕನಿಗೂ ತಪ್ಪಲಿಲ್ಲಾ ಅತಿವೃಷ್ಟಿ ಸಂಕಟ

ಬೆಳಗಾವಿ: ಅತಿವೃಷ್ಟಿ ಮಹಾಮಳೆ ಸಂಕಟ ವಿಘ್ನ ನಿವಾರಕ ಗಣೇಶನಿಗೂ ತಲುಪಿದೆ, ಮೊದಲು ಕರೊನಾ ಈಗ ಮಳೆ ಪ್ರವಾಹ ಹೀಗೆ ಇದೆಲ್ಲದರ ಸೈಡ್ ಎಫೆಕ್ಟ್ ಗಣೇಶ ಚತುರ್ಥಿಗೆ ಎದುರಾಗಿದೆ,ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ ಆದ್ರೆ ಈ ವರ್ಷ ಕರೊನಾ ಕರಿ ನೆರಳಿನ ಜೊತೆ ಮಹಮಳೆಯ...

ಮಹಾರಾಷ್ಟ್ರದಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವವಿಲ್ಲ..!

ಕೊರೊನಾ ಮಹಾಮಾರಿ ಕಾರಣದಿಂದ ಈ ಬಾರಿ ಮಹಾರಾಷ್ಟ್ರದಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುವುದಿಲ್ಲ. ಮಹಾರಾಷ್ಟ್ರದ ನಾಡಹಬ್ಬವಾಗಿರುವ ಗಣೇಶ ಚತುರ್ಥಿಯನ್ನು ಪ್ರತಿವರ್ಷ ಭಾರೀ ಅದ್ಧೂರಿಯಿಂದ ಆಚರಿಸಲಾಗುತ್ತಿತ್ತು. 9 ದಿನಗಳ ಕಾಲ ಅದ್ಧೂರಿ ಹಬ್ಬ ಆಚರಿಸಿ, ಜಾತ್ರೆಯಂತೆ ಗಣೇಶನನ್ನು ಬೀಳ್ಕೊಡುತ್ತಿದ್ದರು. https://youtu.be/HaVRfq--1BI ಆದ್ರೆ ಈ ಬಾರಿ ಕೊರೊನಾ ಸೋಂಕು ಹರಡುವ ಭೀತಿಯಿಂದ ಮಹಾರಾಷ್ಟ್ರದ ಫೇಮಸ್ ಗಣೇಶ ಮಂಡಳಿಯಾದ ಲಾಲ್‌ಬಾಗ್‌ ಚಾ ರಾಜಾ ಗಣೇಶ...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img