Sunday, May 17, 2026

Ganesha Festivel

ಮೋದಿ ಗಣೇಶ ಪೂಜೆ ವಿವಾದ – ವಿಪಕ್ಷಗಳಿಗೆ ಉರಿ ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ. ಸಿಜೆಐ ಡಿವೈ ಚಂದ್ರಚೂಡ್ ಅವರ...

ಬೆಳಗಾವಿ ಗಣೇಶನಿಗೆ ಮಾತ್ರ ಸ್ಪೆಷಲ್ ಪರ್ಮೀಷನ್…!!!

www.karnatakatv.net :ಬೆಳಗಾವಿ:  ನಗರದಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಅಂತ ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ತಾವು ಭೇಟಿಯಾಗಿದ್ದು, 11 ದಿನಗಳ ಕಾಲ ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಿಸೋದಕ್ಕೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸೋ ಮೂಲಕ...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img