Wednesday, August 5, 2026

Ganesha Festivel

ಮೋದಿ ಗಣೇಶ ಪೂಜೆ ವಿವಾದ – ವಿಪಕ್ಷಗಳಿಗೆ ಉರಿ ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ. ಸಿಜೆಐ ಡಿವೈ ಚಂದ್ರಚೂಡ್ ಅವರ...

ಬೆಳಗಾವಿ ಗಣೇಶನಿಗೆ ಮಾತ್ರ ಸ್ಪೆಷಲ್ ಪರ್ಮೀಷನ್…!!!

www.karnatakatv.net :ಬೆಳಗಾವಿ:  ನಗರದಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಅಂತ ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ತಾವು ಭೇಟಿಯಾಗಿದ್ದು, 11 ದಿನಗಳ ಕಾಲ ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಿಸೋದಕ್ಕೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸೋ ಮೂಲಕ...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img