Monday, July 27, 2026

#ganesha installation

Special Pooja: ಲೋಕ ಕಲ್ಯಾಣಕ್ಕಾಗಿ ಗಣೇಶನ ಮುಂದೆ ಹೋಮ: ವಿಶೇಷ ಪೂಜೆ ಸಲ್ಲಿಕೆ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಸಂಭ್ರಮ ಮುಂದುವರೆದಿದ್ದು ಲೋಕ ಕಲ್ಯಾಣಕ್ಕಾಗಿ  ಹೋಮ ಹವನ ನೆರವೇರಿಸಲಾಗುತ್ತಿದೆ. ಹೌದು..ಗಣೇಶ ಮೂರ್ತಿಯ ಎದುರಿಗೆ ಹೋಮ ಹವನವನ್ನು ರಾಣಿ ಚೆನ್ನಮ್ಮ ಮೈದಾನದಲ್ಲಿ ಗಜಾನನ ಮಹಾಮಂಡಲದ ಅಧ್ಯಕ್ಷ ಸಂಜೀವ್ ಬಡಸ್ಕರ್ ದಂಪತಿಗಳು ಭಾಗಿಯಾಗುವ ಮೂಲಕ ಹೋಮ ಹವನ ನೆರವೇರಿಸಿದರು. ಇನ್ನೂ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದು, ಗಣೇಶೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳ...
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img