Saturday, May 16, 2026

#ganesha installation

Special Pooja: ಲೋಕ ಕಲ್ಯಾಣಕ್ಕಾಗಿ ಗಣೇಶನ ಮುಂದೆ ಹೋಮ: ವಿಶೇಷ ಪೂಜೆ ಸಲ್ಲಿಕೆ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಸಂಭ್ರಮ ಮುಂದುವರೆದಿದ್ದು ಲೋಕ ಕಲ್ಯಾಣಕ್ಕಾಗಿ  ಹೋಮ ಹವನ ನೆರವೇರಿಸಲಾಗುತ್ತಿದೆ. ಹೌದು..ಗಣೇಶ ಮೂರ್ತಿಯ ಎದುರಿಗೆ ಹೋಮ ಹವನವನ್ನು ರಾಣಿ ಚೆನ್ನಮ್ಮ ಮೈದಾನದಲ್ಲಿ ಗಜಾನನ ಮಹಾಮಂಡಲದ ಅಧ್ಯಕ್ಷ ಸಂಜೀವ್ ಬಡಸ್ಕರ್ ದಂಪತಿಗಳು ಭಾಗಿಯಾಗುವ ಮೂಲಕ ಹೋಮ ಹವನ ನೆರವೇರಿಸಿದರು. ಇನ್ನೂ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದು, ಗಣೇಶೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳ...
- Advertisement -spot_img

Latest News

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್...
- Advertisement -spot_img