Friday, November 28, 2025

#ganesha utsava

ಮದ್ದೂರಲ್ಲಿ ಇಂದು ಗಣೇಶ ವಿಸರ್ಜನೆ

ಕಲ್ಲು ತೂರಾಟದ ಘಟನೆ ಬಳಿಕ ಮದ್ದೂರಿನಲ್ಲಿ ಇಂದು ಸಾಮೂಹಿಕವಾಗಿ ಗಣೇಶ ಮೂರ್ತಿಗಳನ್ನ ವಿಸರ್ಜನೆ ಮಾಡಲಾಗುತ್ತಿದೆ. ಸುಮಾರು 3 ಕಿಲೋ ಮೀಟರ್‌ ದೂರ ಮೆರವಣಿಗೆ ಮಾಡಿ, 28 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು, ಹಿಂದೂ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಪಟ್ಟಣದ ಐಬಿ ಸರ್ಕಲ್‌ನಿಂದ ಶುರುವಾಗಿ ಪೇಟೆ ಬೀದಿ, ಕೊಲ್ಲಿ ಸರ್ಕಲ್‌ ಮಾರ್ಗವಾಗಿ ಮೆರವಣಿಗೆ ಸಾಗಲಿದೆ. ಬಳಿಕ...

God :ಗಣೇಶನಿಗೆ ಅಪ್ಪಿತಪ್ಪಿಯೂ ಈ ವಸ್ತು ಅರ್ಪಿಸಬೇಡಿ!

ವಿಘ್ನ ನಿವಾರಕ ಗಣೇಶ ಇನ್ನೇನು ಭಾದ್ರಪದ ಶುಕ್ಲ ಚೌತಿಯ ದಿನ ಭೂಮಿಗೆ ಬರಲಿದ್ದಾನೆ. ಈಗಾಗಲೇ ಊರೆಲ್ಲಾ ಗಣೇಶನ ಬರುವಿಕೆಗಾಗಿ ಕಾಯ್ತಾಯಿದೆ. ಗಣಪತಿಯನ್ನು ಪೂಜಿಸುವಾಗ ಕೆಲವೊಂದು ಆಚರಣೆಗಳನ್ನು ಪಾಲಿಸೋದು ಮುಖ್ಯ. ಅದರಲ್ಲೂ ಗಣೇಶ ಚತುರ್ಥಿಯಂದು ಗಣೇಶನಿಗೆ ಈ ವಸ್ತುಗಳನ್ನು ತಪ್ಪಿಯೂ ಅರ್ಪಿಸಬಾರದಂತೆ. ಒಂದು ವೇಳೆ ಅರ್ಪಿಸಿದ್ರೆ ಸಮಸ್ಯೆ ನಿಮ್ಮನ್ನ ಬಿಡೋದೇ ಇಲ್ವಂತೆ. ಹಾಗಿದ್ರೆ ಆ ವಸ್ತು...

Aravind Bellad: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವವರೆಗೂ ಪಾಲಿಕೆ ಬಿಟ್ಟು ಹೋಗಲ್ಲ..!

ಹುಬ್ಬಳ್ಳಿ. ಇನ್ನೇನು ನಾಲ್ಕು ದಿನಗಳಲ್ಲಿ ಗಣೇಶ ಹಬ್ಬದ ಸಡಗರ ಬರಲಿದ್ದು ಎಲ್ಲಾ ಕಡೆಯೂ ಹಬ್ಬದ ಆಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಆದರೆ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಿವಾದ ಸ್ಥಳ ವಿವಾದ ಶುರುವಾಗಿದೆ. ಸಂಘ ಸಂಸ್ಥೆಗಳು ಸ್ಥಳಾವಕಾಶಕ್ಕಾಗಿ ಹಲವು ದಿನಗಳ ಹಿಂದೆಯೇ ಪಾಲಿಕೆಗೆ ಪತ್ರ...

BBMP: ಗಣೇಶ ಹಬ್ಬ ಆಚರಣೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು..!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2023 ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ...

Ganesha Festival: ಹುಬ್ಬಳ್ಳಿಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಇಡಿ ದೇಶಾದ್ಯಂತ ಗಣೇಶ ಹಬ್ಬವನ್ನು ವಿಜೃಂಭಣೆಯನ್ನು ಆಚರಿಸಲಿದ್ದು ವಾದ್ಯ ಮೇಳ ಪೂಜೆ ಪುನಸ್ಕಾರ ಅಂತ ಮೂರರಿಂದ 5 ದಿನಗಳವರೆಗೆ ಆಚರಣೆ ಮಾಡಲಾಗುತ್ತದೆ. ಆದರೆ  ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ಕೆಲವು ನಿರ್ಬಂಧ ಗಳನ್ನು ಹೇರಿದೆ ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಗಣೇಶ ಹಬ್ಬ ನಮ್ಮ‌ ಭಾಗದಲ್ಲಿ ವಿಜ್ರಂಭಣೆಯಿಂದ ಮಾಡುತ್ತೇವೆ...

Pramod Muthalik : ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲ :

ಹುಬ್ಬಳ್ಳಿ: ಸಾಹಿತಿಗಳು ಹಾಗೂ ಬುದ್ಧಿಜೀವಿಗಳಿಗೆ ಜೀವ ಬೆದರಿಕೆ ಪತ್ರ ವಿಚಾರ ‘ಬೆದರಿಕೆ ಪತ್ರ ಬಂದಿರುವ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲವೆಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಇವರಿಗೆ ರಕ್ಷಣೆ ನೆನಪಾಗುತ್ತೆ. ಬುದ್ಧಿಜೀವಿಗಳು ಹಸಿ ಸುಳ್ಳು ಹೇಳುತ್ತಿದ್ದಾರೆ. ಸರ್ಕಾರ ಕೋಟ್ಯಂತರ...

Ganesha Utsava: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ, ನಮ್ಮ ವಿರೋಧವಿದೆ: ಎಐಎಂಐಎಂ ಜಿಲ್ಲಾಧ್ಯಕ್ಷ

ಹುಬ್ಬಳ್ಳಿ : ನಗರದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ ಮಾಡುತ್ತಾರೆ ನೋಡುತ್ತೇವೆ ಅಂತ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿದ ಎಐಎಂಐಎಂ ಜಿಲ್ಲಾಧ್ಯಕ್ಷ, ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಬೇಡ, ಗ್ಲಾಸ್ ಹೌಸ್ ನಲ್ಲಿ ಆಚರಿಸಿ ಎಂದಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ...
- Advertisement -spot_img

Latest News

ಒಂದೆಡೆ ದಲಿತ ಸಿಎಂ ಆಗಲಿ ಎಂದು ಅರೆಬೆತ್ತಲೆ ಪ್ರತಿಭಟನೆ: ಇನ್ನೊಂದೆಡೆ ಡಿಕೆಶಿ ಸಿಎಂ ಆಗಲಿ ಎಂದು ಹೋಮ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್...
- Advertisement -spot_img