Sunday, April 26, 2026

ganesha

ಆಲಿಯಾ ಮನೆ ಸೇರಲಿದೆ ನಮ್ಮ ಮೈಸೂರಿನ ಗಣಪ!

ಬಾಲಿವುಡ್‌ ಬೆಡಗಿ ಆಲಿಯಾ ಭಟ್‌ ಅವರು ವಿಘ್ನ ನಿವಾರಕ ಗಣೇಶನನ್ನು ತುಂಬಾನೇ ನಂಬುತ್ತಾರೆ ಮತ್ತು ಆರಾಧಿಸುತ್ತಾರೆ. ನಾನ್ಯಾಕ್‌ ಈ ವಿಚಾರ ಹೇಳ್ತಾ ಇದ್ದೀನಿ ಅಂದ್ರೆ, ಇದೀಗ ಲೇಟೆಸ್ಟ್‌ ವಿಷಯವೊಂದು ರವೀಲ್‌ ಆಗಿದೆ. ಅದೇನಪ್ಪ ಅಂದ್ರೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣಗೊಂಡಿರುವ ಗಣಪನ ವಿಗ್ರಹವೊಂದು ಆಲಿಯಾ ಅವರ ಮನೆ ಬೆಳಗಲಿದೆ. ಹೌದು, ಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌...

ಮೋದಿ ಗಣೇಶ ಪೂಜೆ ವಿವಾದ – ವಿಪಕ್ಷಗಳಿಗೆ ಉರಿ ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವ್ರು ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವ್ರ ಮನೆಗೆ ಹೋಗಿದ್ರು. ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ರು.. ಈ ವಿಚಾರಕ್ಕೆ ವಿಪಕ್ಷಗಳು ಉರಿದುಬಿದ್ದಿವೆ. ಮೋದಿ ಸಿಜೆಐ ಮನೇಲಿ ಗಣೇಶ ಪೂಜೆ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸ್ತಿವೆ. ಅದ್ರಲ್ಲೂ ಮಹಾರಾಷ್ಟ್ರದ ವಿರೋಧ ಪಕ್ಷಗಳೇ ಮೋದಿ ಕಾಲು ಎಳೀತಿವೆ. ಸಿಜೆಐ ಡಿವೈ ಚಂದ್ರಚೂಡ್ ಅವರ...

Edga Ground : ಗಣೇಶ ಪ್ರತಿಷ್ಠಾಪನೆಗೆ ಅನುಮತಿಗೆ ಆಯುಕ್ತರ ವಿಳಂಬ : ಬೀದಿಗಿಳಿದ ಪ್ರತಿಭಟನಾಕಾರರು

Hubballi News : ಈದ್ಗಾ ಮ್ಯೆದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೊಡಲು ಆಯುಕ್ತರು ವಿಳಂಬ ಧೋರಣೆ ತೋರುತ್ತಿರುವ ಹಿನ್ನೆಲೆಯಲ್ಲಿ ಬೀದಿಗಿಳಿದ ಪ್ರತಿಭಟನಾಕಾರರು. ಪಾಲಿಕೆಯ ಮುಂದಿನ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಗಣೇಶ ಪ್ರತಿಷ್ಠಾಪನೆಗೆ ಅನುಮತಿಯನ್ನು ಕೊಡದ ಸರಕಾರ ಹಾಗೂ ಪಾಲಿಕೆಯ ಆಯುಕ್ತರ ವಿರುದ್ದ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದರು ಅಲ್ಲದೇ ಸಿ.ಎಂ ಸಿದ್ದರಾಮಯ್ಯನವರ...

ಯಶಸ್ಸು ಮತ್ತು ಸಂಪತ್ತಿಗೆ 3 ಶಕ್ತಿಯುತ ಲಕ್ಷ್ಮಿ ಗಣೇಶ ಮಂತ್ರಗಳು..!

Devotional: ಲಕ್ಷ್ಮಿ ದೇವಿಯು ಸಂಪತ್ತು, ಯಶಸ್ಸು ಮತ್ತು ಸಮೃದ್ಧಿಯ ಆದಿ ದೇವತೆಯಾದ ವಿಷ್ಣುವಿನ ಪತ್ನಿ. ಗಣೇಶನು ಮಹಾದೇವ ಮತ್ತು ಪಾರ್ವತಿ ದೇವಿಯ ಮಗ. ಪ್ರತಿ ಮನೆಯಲ್ಲೂ ಲಕ್ಷ್ಮಿ ಮತ್ತು ಗಣೇಶನನ್ನು ಪೂಜಿಸಲಾಗುತ್ತದೆ. ಸಮೃದ್ಧಿಗಾಗಿ ಲಕ್ಷ್ಮಿ ದೇವಿಯನ್ನು ಪೂಜಿಸುವ ಮೊದಲು ಗಣೇಶನ ಆಶೀರ್ವಾದವನ್ನು ಪಡೆಯಬೇಕು ಎಂದು ಹೇಳಲಾಗುತ್ತದೆ. ವಿನಾಯಕನಿಲ್ಲದ ಲಕ್ಷ್ಮಿ ದೇವಿಯನ್ನು ಪೂಜಿಸುವವರಿಗೆ ದೇವಿಯ ಕೃಪೆ ಸಿಗುವುದಿಲ್ಲ. ಅದಕ್ಕಾಗಿಯೇ...

ಕುಬೇರನ ಅಹಂ ಇಳಿಸಿದ ಸುಮುಖ ….!

Devotional story: ಕುಬೇರ ಸಂಪತ್ತಿನ ದೇವರು ಮೂರು ಲೋಕಗಳಲ್ಲಿ ಎಲ್ಲರಿಗಿಂತಲೂ ಹೆಚ್ಚು ಶ್ರೀಮಂತ ಎಂದು ಬಹಳ ಗರ್ವವಿತ್ತು ಮೂರು ಲೋಕದಲ್ಲಿರುವವರಿಗೆ ತನ್ನ ಶ್ರೀಮಂತಿಕೆಯನ್ನು ಪ್ರದರ್ಶಿಸಲು ಭೂಲೋಕದ ರಾಜಮಹಾರಾಜರುಗಳನ್ನೂ ಹಾಗೂ ದೇವತೆಗಳನ್ನೂ ಆಗಾಗ ಊಟಕ್ಕೆ ಕರೆಯುತ್ತಿದ್ದನು . ಕುಬೇರನು ಹೋಲಿಕೆಯಲ್ಲಿ ಭಗವಾನ್ ಶಿವನಿಗೆ ಸ೦ಪೂರ್ಣ ವ್ಯತಿರಿಕ್ತ ನಾಗಿರುತ್ತಾನೆ. ಶಿವನು ತನ್ನ ಮೈಮೇಲೆಲ್ಲಾ ಚಿತಾಭಸ್ಮವನ್ನು ಲೇಪಿಸಿಕೊ೦ಡರೆ, ಕುಬೇರನು ರೇಷ್ಮೆ ಬಟ್ಟೆಯನ್ನು...

ಮಂಡ್ಯ ಬಂದಿಗೌಡ ಲೇಔಟ್ ಬಳಿ ಅತಿ ಎತ್ತರದ ಗಣಪತಿ ಸ್ಥಾಪನೆ…!

Mandya News: ಮಂಡ್ಯದ ಬಂದಿಗೌಡ ಲೇಔಟ್ ಬಳಿ  ಅತಿ  ಎತ್ತರದ ಗಣಪತಿ ಕೂರಿಸಲಾಗಿದೆ. ಬಂದಿ ಗೌಡ ಬಡಾವಣೆ ಎಸ್ ಬಿಐ ಬ್ಯಾಂಕ್ ರಸ್ತೆ ಯಲ್ಲಿ ಗಣಲಪತಿ  ಕೂರಿಸಲಾಗಿದೆ. 18 ವರ್ಷದಿಂದ ಗಣಪತಿ ಪ್ರತಿ ಸ್ಟಾಪನೆ ಮಾಡುತ್ತಿರುವ ಬಂದಿ ಗೌಡ ಬಡಾವಣೆ ವಿನಾಯಕ ಗೆಳೆಯರ ಬಳಗ ಈ  ಬಾರಿ ವಿಶೇಷವಾಗಿ 21 ಅಡಿ ಎತ್ತರದ ಗಣಪತಿ ಕೂರಿಸಿದ್ದಾರೆ....
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img