Saturday, June 27, 2026

ganeshchaturthi

ಗಣೇಶನನ್ನ ಬರಮಾಡಿಕೊಂಡ ಬಾಲಿವುಡ್‌ ಸ್ಟಾರ್ಸ್‌

ಪ್ರತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುವ ಬಾಲಿವುಡ್ ಸೆಲೆಬ್ರಿಟಿಗಳು, ಈ ಬಾರಿ ಕೂಡ ಗಣೇಶ ಚತುರ್ಥಿಯ ಸಂಭ್ರಮವನ್ನು ವಿಶೇಷವಾಗಿ ಆಚರಿಸಿದ್ದಾರೆ. ಧರ್ಮ, ಸಂಪ್ರದಾಯಗಳನ್ನು ಮೀರಿದ ರೀತಿಯಲ್ಲಿ ಗಣೇಶ ಚತುರ್ಥಿಯ ಹಬ್ಬವನ್ನು ನಟನಟಿಯರು ತಮ್ಮ ಕುಟುಂಬದೊಂದಿಗೆ ಆಚರಿಸಿದ್ದು, ಅದರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಹೃತಿಕ್ ರೋಷನ್, ತಮ್ಮ ಕುಟುಂಬದೊಂದಿಗೆ ಸೇರಿ ಈ ಹಬ್ಬವನ್ನು ಸರಳ ಹಾಗೂ...

Ganesha: ಡ್ಯಾಶ್​​ ಬೋರ್ಡ್​ನಲ್ಲಿ ಯಾವ ವಿಗ್ರಹ ಇಡಬೇಕು

ಸಾಮಾನ್ಯವಾಗಿ ಕಾರಿನ ಡ್ಯಾಷ್ ಬೋರ್ಡ್ ನಲ್ಲಿ ಪುಟ್ಟ ಗಣೇಶನನ್ನ ಇಡೋದು ಕಾಮನ್. ಪ್ರಯಾಣದಲ್ಲಿ ಯಾವುದೇ ವಿಘ್ನ ಬರದಂತೆ ಕಾಪಾಡು ಎಂಬುದಕ್ಕಾಗಿ ಈ ರೀತಿ ಗಣೇಶನ ಪುಟ್ಟ ವಿಗ್ರಹಳನ್ನ ಇಟ್ಕೋತಾರೆ.ಕಾರು ಚಾಲನೆ ಮಾಡುವ ಮುನ್ನ ಬಹುತೇಕರು ಡ್ಯಾಶ್‌ಬೋರ್ಡ್‌ ಗಣೇಶನ ನೆನೆದು ಕಾರ್‌ ಸ್ಟಾರ್ಟ್‌ ಮಾಡುತ್ತಾರೆ.ಅಲ್ಲದೇ ಮನೆಗಳಲ್ಲಿ ಒಂದಕ್ಕಿಂತ ಹೆಚ್ಚು ಗಣೇಶ ಮೂರ್ತಿಗಳನ್ನ ಇಟ್ಕೋಬಾರದು ಅಂತಾರೆ, ಹಾಗಿದ್ರೆ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img