Wednesday, February 11, 2026

GaneshChaturthi2025

ಭದ್ರತೆಗೂ, ಸಂಭ್ರಮಕ್ಕೂ ಸಜ್ಜಾಗಿದೆ ಚಿತ್ರದುರ್ಗ!

ಕೋಟೆನಾಡು ಚಿತ್ರದುರ್ಗ ಈ ಬಾರಿ ಭಕ್ತಿಯ ಹಬ್ಬದಲ್ಲಿ ಮುಳುಗಿದೆ. ಗಣೇಶ ಚತುರ್ಥಿಯ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಬೀದಿ ಬೀದಿಗಳಲ್ಲಿ ದೀಪಾಲಂಕಾರ, ಸಡಗರ, ಜಾತ್ರೆಯ ಖುಷಿ ಎಲ್ಲೆಡೆ ಹಬ್ಬದ ವಾತಾವರಣ ಮನೆ ಮಾಡಿದೆ. ಚಿತ್ರದುರ್ಗದಲ್ಲಿ ಪ್ರತಿ ವರ್ಷ ಬೃಹತ್ ಶೋಭಯಾತ್ರೆ ಇಲ್ಲಿ ನಡೆಯುತ್ತೆ. ಇಡೀ ಏಷ್ಯಾ ಖಂಡದಲ್ಲಿಯೇ ಮುಂಬೈ ನಂತರದ...

ಸ್ಯಾಂಡಲ್‌ವುಡ್‌ ಸ್ಟಾರ್ಸ್‌ ಮನೆಯಲ್ಲೂ ಗಣೇಶ ಚತುರ್ಥಿ ಸಂಭ್ರಮ!

ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ಮನೆಗಳಲ್ಲೂ ಆಚರಣೆ ಮಾಡಿದ್ದಾರೆ. ಹಲವಾರು ನಟರು ತಮ್ಮ ಕುಟುಂಬದೊಂದಿಗೆ ಗಣಪತಿಯನ್ನು ಪ್ರತಿಷ್ಠಾಪಿಸಿ, ಹಬ್ಬದ ಶುಭಾಶಯ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿರುವ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಕನ್ನಡ ಚಿತ್ರರಂಗದ ಬ್ಯುಸಿ ನಟರಾಗಿರುವ ಕಾರ್ತಿಕ್ ಮಹೇಶ್ ಅವರು ತಮ್ಮ ತಾಯಿಯೊಂದಿಗೆ ತಮ್ಮ ನಿವಾಸದಲ್ಲಿ...

ಗಣೇಶ ಹಬ್ಬಕ್ಕೆ BBMP ಹೊಸ ರೂಲ್ಸ್ – ರೂಲ್ಸ್‌ ಬ್ರೇಕ್‌ ಮಾಡಿದ್ರೆ ಕ್ರಿಮಿನಲ್‌ ಕೇಸ್!!

ಆಗಸ್ಟ್‌ 27ಕ್ಕೆ ಗಣೇಶ ಹಬ್ಬ ಇದೆ. ಹೀಗಾಗಿ ಬಿಬಿಎಂಪಿ ಹಲವು ಕಠಿಣ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ನಿಯಮ ಉಲ್ಲಂಘನೆ ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಅಂತಾ ಎಚ್ಚರಿಕೆ ನೀಡಿದೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಮುಖ್ಯ ಆಯುಕ್ತ ಮಹೇಶ್ವರ ರಾವ್ ಅಧ್ಯಕ್ಷತೆಯಲ್ಲಿ, ತೀರ್ಮಾನ ಕೈಗೊಳ್ಳಲಾಗಿದೆ. ಪರಿಸರ ಸ್ನೇಹಿ ಹಬ್ಬವನ್ನು ಉತ್ತೇಜಿಸುವ ಉದ್ದೇಶದಿಂದ ಪ್ಲಾಸ್ಟರ್ ಆಫ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img