ಕೋಟೆನಾಡು ಚಿತ್ರದುರ್ಗ ಈ ಬಾರಿ ಭಕ್ತಿಯ ಹಬ್ಬದಲ್ಲಿ ಮುಳುಗಿದೆ. ಗಣೇಶ ಚತುರ್ಥಿಯ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಬೀದಿ ಬೀದಿಗಳಲ್ಲಿ ದೀಪಾಲಂಕಾರ, ಸಡಗರ, ಜಾತ್ರೆಯ ಖುಷಿ ಎಲ್ಲೆಡೆ ಹಬ್ಬದ ವಾತಾವರಣ ಮನೆ ಮಾಡಿದೆ. ಚಿತ್ರದುರ್ಗದಲ್ಲಿ ಪ್ರತಿ ವರ್ಷ ಬೃಹತ್ ಶೋಭಯಾತ್ರೆ ಇಲ್ಲಿ ನಡೆಯುತ್ತೆ. ಇಡೀ ಏಷ್ಯಾ ಖಂಡದಲ್ಲಿಯೇ ಮುಂಬೈ ನಂತರದ...
ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ಮನೆಗಳಲ್ಲೂ ಆಚರಣೆ ಮಾಡಿದ್ದಾರೆ. ಹಲವಾರು ನಟರು ತಮ್ಮ ಕುಟುಂಬದೊಂದಿಗೆ ಗಣಪತಿಯನ್ನು ಪ್ರತಿಷ್ಠಾಪಿಸಿ, ಹಬ್ಬದ ಶುಭಾಶಯ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿರುವ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ಕನ್ನಡ ಚಿತ್ರರಂಗದ ಬ್ಯುಸಿ ನಟರಾಗಿರುವ ಕಾರ್ತಿಕ್ ಮಹೇಶ್ ಅವರು ತಮ್ಮ ತಾಯಿಯೊಂದಿಗೆ ತಮ್ಮ ನಿವಾಸದಲ್ಲಿ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...