Tuesday, August 11, 2026

GaneshFestival

ಭದ್ರತೆಗೂ, ಸಂಭ್ರಮಕ್ಕೂ ಸಜ್ಜಾಗಿದೆ ಚಿತ್ರದುರ್ಗ!

ಕೋಟೆನಾಡು ಚಿತ್ರದುರ್ಗ ಈ ಬಾರಿ ಭಕ್ತಿಯ ಹಬ್ಬದಲ್ಲಿ ಮುಳುಗಿದೆ. ಗಣೇಶ ಚತುರ್ಥಿಯ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಬೀದಿ ಬೀದಿಗಳಲ್ಲಿ ದೀಪಾಲಂಕಾರ, ಸಡಗರ, ಜಾತ್ರೆಯ ಖುಷಿ ಎಲ್ಲೆಡೆ ಹಬ್ಬದ ವಾತಾವರಣ ಮನೆ ಮಾಡಿದೆ. ಚಿತ್ರದುರ್ಗದಲ್ಲಿ ಪ್ರತಿ ವರ್ಷ ಬೃಹತ್ ಶೋಭಯಾತ್ರೆ ಇಲ್ಲಿ ನಡೆಯುತ್ತೆ. ಇಡೀ ಏಷ್ಯಾ ಖಂಡದಲ್ಲಿಯೇ ಮುಂಬೈ ನಂತರದ...

ಸ್ಯಾಂಡಲ್‌ವುಡ್‌ ಸ್ಟಾರ್ಸ್‌ ಮನೆಯಲ್ಲೂ ಗಣೇಶ ಚತುರ್ಥಿ ಸಂಭ್ರಮ!

ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳ ಮನೆಗಳಲ್ಲೂ ಆಚರಣೆ ಮಾಡಿದ್ದಾರೆ. ಹಲವಾರು ನಟರು ತಮ್ಮ ಕುಟುಂಬದೊಂದಿಗೆ ಗಣಪತಿಯನ್ನು ಪ್ರತಿಷ್ಠಾಪಿಸಿ, ಹಬ್ಬದ ಶುಭಾಶಯ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿರುವ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಕನ್ನಡ ಚಿತ್ರರಂಗದ ಬ್ಯುಸಿ ನಟರಾಗಿರುವ ಕಾರ್ತಿಕ್ ಮಹೇಶ್ ಅವರು ತಮ್ಮ ತಾಯಿಯೊಂದಿಗೆ ತಮ್ಮ ನಿವಾಸದಲ್ಲಿ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img